ಜಿಲ್ಲೆಗಳು

ಹನೂರು : ಉಚಿತ ಬಸ್ ಪಾಸ್ ವಿತರಣೆ ಸದುಪಯೋಗಕ್ಕೆ ಮನವಿ

ಹನೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಳ್ಳೇಗಾಲ ಡಿಪೋ ವ್ಯವಸ್ಥಾಪಕ ಮುತ್ತುರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಎಲ್ಲಾ ತಾಲ್ಲೂಕು ಕಟ್ಟಡ ಕಾರ್ಮಿಕರಿಗೆ ಇದುವರೆಗೆ ಸಾವಿರಾರು ಉಚಿತ ಪಾಸ್ ಗಳನ್ನು ನೀಡಲಾಗಿದೆ. ಇನ್ನೂ ಉಚಿತ ಬಸ್ ಪಾಸ್ ಪಡೆಯದಿರುವ ಕಟ್ಟಡ ಕಾರ್ಮಿಕರು ಸರ್ಕಾರದ ವತಿಯಿಂದ ನೀಡುವ ಉಚಿತ ಬಸ್ ಪಾಸ್ ಗಳನ್ನು ಪಡೆದುಕೊಳ್ಳುವ ಮೂಲಕ ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

andolanait

Recent Posts

ಕೋವಿಡ್‌ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌…

5 mins ago

ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭೇಟಿ

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…

32 mins ago

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…

51 mins ago

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…

1 hour ago

ಹೊಸ ವರ್ಷದ ಸಂಭ್ರಮ: ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಣೆ

ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…

2 hours ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

2 hours ago