ಮೈಸೂರು : ನಗರದ ಸರಸ್ವತಿಪುರಂನಲ್ಲಿರುವ ಎನ್ಎಸ್ಎಸ್ ಭವನದಲ್ಲಿಂದು ವನಸಿರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಮೈಸೂರು ವಿಶ್ವವಿದ್ಯಾನಿಲಯ – ಎನ್ಎಸ್ಎಸ್ ಘಟಕ, ಯುವ ಸಬಲೀಕರಣ, ಎ ಎಸ್ ಜಿ ಕಣ್ಣಿನ ಆಸ್ಪತ್ರೆ ಮತ್ತು ರೋಟರಿ ಜಯಪ್ರಕಾಶ್ ನಗರ ವಲಯ 7, ಮೈಸೂರು ಇವರುಗಳ ಸಹಯೋಗದಲ್ಲಿ ಎನ್ಎಸ್ಎಸ್ ಶಿಬಿರಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು
ಶಿಬಿರದಲ್ಲಿಸುಮಾರು 100 ರಿಂದ 125 ಶಿಬಿರಾರ್ಥಿಗಳಿಗೆ ತಪಾಷಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಜಯಪ್ರಕಾಶ್ ನಗರ ಅಧ್ಯಕ್ಷರಾದ ಡಾ. ನಂಜುಂಡಸ್ವಾಮಿ, ಕಾರ್ಯಕ್ರಮ ಸಂಯೋಜನ ಅಧಿಕಾರಿಯಾದ ಎಂ ಸುರೇಶ, ಪ್ರೊ. ಎಂ.ರುದ್ರಯ್ಯ, ಪ್ರೊ.ಕಾಳಚೆನ್ನಗೌಡ, ಡಾ. ಓಂ ಪ್ರಕಾಶ, ಎನ್ಎಸ್ಎಸ್ ಅಧಿಕಾರಿಗಳಾದ ಡಾ. ದೊಡ್ಡ ರಾಸಯ್ಯ, ಡಾ. ನಿಂಗರಾಜು ಆರ್, ಡಾ. ಮಹೇಶ್, ಡಾಕ್ಟರ್ ಮಧುಸೂದನ್ ಪಿಎಸ್, ಡಾ. ರಮೇಶ್, ಡಾ. ಕೃಷ್ಣಪ್ಪ, ವನಸಿರಿ ಟ್ರಸ್ಟಿನ ಕಾರ್ಯದರ್ಶಿಯಾದ ಸಂತೋಷ್ ಎನ್, ಎಎಸ್ ಜಿ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿಗಳಾದ ಮುಜೀರ್ ಸೇರಿದಂತೆ ಪ್ರದೀಪ್ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…