ಮೈಸೂರು : ನಗರದ ಸರಸ್ವತಿಪುರಂನಲ್ಲಿರುವ ಎನ್ಎಸ್ಎಸ್ ಭವನದಲ್ಲಿಂದು ವನಸಿರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಮೈಸೂರು ವಿಶ್ವವಿದ್ಯಾನಿಲಯ – ಎನ್ಎಸ್ಎಸ್ ಘಟಕ, ಯುವ ಸಬಲೀಕರಣ, ಎ ಎಸ್ ಜಿ ಕಣ್ಣಿನ ಆಸ್ಪತ್ರೆ ಮತ್ತು ರೋಟರಿ ಜಯಪ್ರಕಾಶ್ ನಗರ ವಲಯ 7, ಮೈಸೂರು ಇವರುಗಳ ಸಹಯೋಗದಲ್ಲಿ ಎನ್ಎಸ್ಎಸ್ ಶಿಬಿರಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು
ಶಿಬಿರದಲ್ಲಿಸುಮಾರು 100 ರಿಂದ 125 ಶಿಬಿರಾರ್ಥಿಗಳಿಗೆ ತಪಾಷಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಜಯಪ್ರಕಾಶ್ ನಗರ ಅಧ್ಯಕ್ಷರಾದ ಡಾ. ನಂಜುಂಡಸ್ವಾಮಿ, ಕಾರ್ಯಕ್ರಮ ಸಂಯೋಜನ ಅಧಿಕಾರಿಯಾದ ಎಂ ಸುರೇಶ, ಪ್ರೊ. ಎಂ.ರುದ್ರಯ್ಯ, ಪ್ರೊ.ಕಾಳಚೆನ್ನಗೌಡ, ಡಾ. ಓಂ ಪ್ರಕಾಶ, ಎನ್ಎಸ್ಎಸ್ ಅಧಿಕಾರಿಗಳಾದ ಡಾ. ದೊಡ್ಡ ರಾಸಯ್ಯ, ಡಾ. ನಿಂಗರಾಜು ಆರ್, ಡಾ. ಮಹೇಶ್, ಡಾಕ್ಟರ್ ಮಧುಸೂದನ್ ಪಿಎಸ್, ಡಾ. ರಮೇಶ್, ಡಾ. ಕೃಷ್ಣಪ್ಪ, ವನಸಿರಿ ಟ್ರಸ್ಟಿನ ಕಾರ್ಯದರ್ಶಿಯಾದ ಸಂತೋಷ್ ಎನ್, ಎಎಸ್ ಜಿ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿಗಳಾದ ಮುಜೀರ್ ಸೇರಿದಂತೆ ಪ್ರದೀಪ್ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…