ಜಿಲ್ಲೆಗಳು

ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರ ಅಳವಡಿಕೆ

ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಡಯಾಲಿಸಿಸ್ ಸೇವೆ ಉನ್ನತೀಕರಣ

ಮೈಸೂರು: ನಗರದ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರವನ್ನು ಅಳವಡಿಸುವ ಮೂಲಕ ಡಯಾಲಿಸಿಸ್ ಸೇವೆಯನ್ನು ಉನ್ನತೀಕರಿಸಿದೆ.

ಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರವು ವಿಶ್ವದ ಅತ್ಯಂತ ವಿಶ್ವಾಸಾರ್ಹ ಡಯಾಲಿಸಿಸ್ ಯಂತ್ರವಾಗಿದ್ದು, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೆಫ್ರಾಲಜಿ ವಿಭಾಗಕ್ಕೆ ಈ ೫ ಯಂತ್ರಗಳ ಸೇರ್ಪಡೆಯು ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಸುರಕ್ಷತೆಯಲ್ಲಿ ನಿರಂತರ ಸುಧಾರಣೆಯ ಹಾದಿಗೆ ಸಾಕ್ಷಿಯಾಗಿದೆ.

ತೀವ್ರ ನಿಗಾ ಘಟಕದಲ್ಲಿ ಮೂತ್ರಪಿಂಡ ವೈಫಲ್ಯದ ರೋಗಿಗಳಿಗೆ ನೀಡುವ ಡಾಂಲಿಸಿಸ್ ಚಿಕಿತ್ಸೆಯಲ್ಲಿ ಸಸ್ಟ್ತ್ಯೆನ್ಡ್ ಲೊ-ಎಫಿಷಿಯನ್ಸಿ ಡಯಾಲಿಸಿಸ್  ಜನಪ್ರಿಯವಾಗುತ್ತಿರುವ ಚಿಕಿತ್ಸ ವಿಧಾನವಾಗಿದೆ. ಸಸ್ಟ್ತ್ಯೆನ್ಡ್ ಲೊ-ಎಫಿಷಿಯನ್ಸಿ ಡಯಾಲಿಸಿಸ್ ಸಾಂಪ್ರದಾಯಿಕ ಇಂಟರ್ಮಿಟೆಂಟ್ ಹಿಮೋ ಡಯಾಲಿಸಿಸ್  ಮತ್ತು ಕಂಟಿನ್ಯೂಸ್ ರೆನಲ್ ರಿಪ್ಲೇಸೆಮೆಂಟ್ ಥೆರಪಿ ನಡುವಿನ ಮಧ್ಯಂತರ ಹೈಬ್ರಿಡ್ ಡಯಾಲಿಸಿಸ್ ವಿಧಾನವಾಗಿದೆ.

ಸ್ಲೆಡ್ ಚಿಕಿತ್ಸಾ ವಿಧಾನದ ಪ್ರಯೋಜನಗಳೆಂದರೆ ಸಣ್ಣ ದ್ರಾವಣಗಳ ಸಮರ್ಥ ತೆರವು, ಉತ್ತಮ ಹಿಮೋಡೈನಾಮಿಕ್ ಸಹಿಷ್ಣುತೆ. ರೋಗಿಗಳಿಗೆ ಸುಲಭವಾಗಿ ಹೊಂದಿಕೊಳ್ಳುವ ಈ ವಿಧಾನದಿಂದ ರೋಗಿಗಳು ಆಸ್ಪತ್ರೆಯಲ್ಲಿ ಕಳೆಯಬೇಕಾದ ಸಾಮ್ಯ ಹಾಗೂ ಚಿಕಿತ್ಸೆಗೆ ತಗಲುವ ವೆಚ್ಚ ಎರಡೂ ಕಡಿಮೆಯಾಗಲಿವೆ.

ಉಚಿತ ಸಾರಿಗೆ ಸೌಲಭ್ಯ: ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಯಾಲಿಸಿಸ್ ಮಾಡಿಸಿಕೊಳ್ಳುವ ರೋಗಿಗಳಿಗೆ ಉಚಿತ ಸಾರಿಗೆ ಸೇವೆಗಳನ್ನು ಒದಗಿಸುತ್ತಿದೆ. ಈ ಉಚಿತ ಸೇವೆಯು ತುಂಬಾ ಉಪಯುಕ್ತ ವಾಗಿದೆ. ಏಕೆಂದರೆ ಡಯಾಲಿಸಿಸ್‌ಗೆ ಒಳಗಾಗುವ ರೋಗಿಗಳು ದುರ್ಬಲರಾಗುತ್ತಾರೆ ಮತ್ತು ಕಾರ್ಯ ವಿಧಾನದ ನಂತರ ಸ್ನಾಯು ಸೆಳೆತ, ಬಿಪಿ ಏರಿಳಿತಗಳು ಮತ್ತು ಮುಂತಾದವುಗಳನ್ನು ಅನುಭವಿಸುತ್ತಾರೆ. ಸಾರಿಗೆಯನ್ನು ಹುಡುಕುವ ಯಾವುದೇ ಒತ್ತಡವಿಲ್ಲದೆ ರೋಗಿಗಳು ಮನೆಗೆ ತೆರಳಿ ಚೇತರಿಸಿಕೊಳ್ಳಬಹುದಾಗಿದೆ. ಡಯಾಲಿಸಿಸ್ ರೋಗಿಗಳು ಸಹಾಯವಾಣಿ ಸಂಖ್ಯೆ: 8884458893  ಕರೆ ಮಾಡುವ ಮೂಲಕ ಈ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ.

andolana

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago