ಸುತ್ತೂರು : ಕಬಿನಿ ಬಲದಂಡೆ ನಾಲೆ ವ್ಯಾಪ್ತಿಯ ರೈತರ ಜಮೀನುಗಳಲ್ಲಿ ಈಗಾಗಲೇ ಕಬ್ಬು, ಬಾಳೆ ಇನ್ನಿತರ. ತೋಟಗಾರಿಕೆ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿರುವುದಲ್ಲದೆ, ಜಾನುವಾರುಗಳಿಗೂ. ಕುಡಿಯುವ ನೀರಿನ ವ್ಯವಸ್ಥೆಯ ಬೇಕಾಗಿರುವುದರಿಂದ ಬಿನಿ ಬಲದಂಡೆ ನಾಲೆಯಿಂದ ನೀರು ಬಿಡುವಂತೆ ರೈತರು ಮನವಿ ಮಾಡಿದ್ದಾರೆ.
ಜೊತೆಗೆ ಅರೆ ನೀರಾವರಿ ಬೆಳೆಗಳಿಗೆ ನೀರು ಬಿಡುವುದರಿಂದ ಜಾನುವಾರುಗಳಿಗೂ ಮೇವು ಲಭ್ಯವಾಗಲಿದೆ ಹೀಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಾಲೆಗೆ ನೀರು ಹರಿಸಬೇಕೆಂದು ಸ್ಥಳೀಯ ಜಿಲ್ಲಾ ರೈತ ಮುಖಂಡರುಗಳಾದ ಬಿಳಿಗೆರೆ ಗುರು ಲಿಂಗೇ ಗೌಡ, ಬೊಕ್ಕಳ್ಳಿ ನಂಜುಂಡಸ್ವಾಮಿ ಮುಂತಾದವರು ಮನವಿ ಮಾಡಿದ್ದಾರೆ.
ಚಿತ್ರ ಕೃಪೆ : ಸುತ್ತೂರು ನಂಜುಂಡನಾಯಕ
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…