ಜಿಲ್ಲೆಗಳು

ನಾಳೆಯಿಂದ ಲೈಂಗಿಕ ಅಲ್ಪಸಂಖ್ಯಾತರ ತಂಡದಿಂದ ನಾಟಕ ಪ್ರದರ್ಶನ

ಮೈಸೂರು: ರಾಮನಗರ ಜಿಲ್ಲೆ ಹಾರೋಹಳ್ಳಿಯ ಅರ್ಧ ನಾರೀಶ್ವರ ಕಲಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿ.6ರಿಂದ ಡಿ.೧೧ರವರೆಗೆ ನಗರದ ಪುರಭವನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸ್ವಪ್ನ ನಾಗರಾಜ್ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.6ರಂದು ರೇಣುಕಾಚಾರ್ಯ ಗುರುಮೂರ್ತಿ ತಂಡದಿಂದ ಕುರುಕ್ಷೇತ್ರ, ಡಿ.7ರಂದು ಪಂಡಿತ್ ರಾಜಶೇಖರ ತಂಡದಿಂದ ದಕ್ಷಯಜ್ಞ, ಡಿ.8ರಂದು ಡಾ.ಟಿ.ಎಲ್.ರಮೇಶ್ ತಂಡದಿಂದ ಶ್ರೀಕೃಷ್ಣ ಸಂಧಾನ ಮತ್ತು ಡಿ.೯ರಂದು ಮೂರ್ತಿ ತಂಡದಿಂದ ದಕ್ಷಯಜ್ಞ, ಡಿ.11ರಂದು ನಂದೀಶ್ ಮತ್ತು ತಂಡದಿಂದ ಭಕ್ತ ಪ್ರಹ್ಲಾದ ನಾಟಕ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ನಮ್ಮ ತಂಡ ಲೈಂಗಿಕ ಅಲ್ಪಸಂಖ್ಯಾತರ ತಂಡವಾಗಿದೆ. ಭಿಕ್ಷಾಟನೆ ಸರಿಯಲ್ಲವೆಂದು ನಾಟಕ ಪ್ರದರ್ಶನ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಾಟಕ ಪ್ರದರ್ಶನಕ್ಕೆ ನೀಡುವ ಸಹಾಯಧನವನ್ನು ನಾಟಕ ಪ್ರದರ್ಶನದ ನಂತರ ನೀಡುವ ನಿಯಮ ಸರಿಯಲ್ಲ. ಮೊದಲಿನಂತಯೇ ನಾಟಕ ಪ್ರದರ್ಶನಕ್ಕೂ ಮೊದಲೇ ಸಹಾಯಧನ ನೀಡಬೇಕೆಂದು ಮನವಿ ಮಾಡಿದರು. ಮಹೇಶ್ವರಿ ಪಟೇಲ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago