ಮೈಸೂರು: ರಾಮನಗರ ಜಿಲ್ಲೆ ಹಾರೋಹಳ್ಳಿಯ ಅರ್ಧ ನಾರೀಶ್ವರ ಕಲಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿ.6ರಿಂದ ಡಿ.೧೧ರವರೆಗೆ ನಗರದ ಪುರಭವನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸ್ವಪ್ನ ನಾಗರಾಜ್ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.6ರಂದು ರೇಣುಕಾಚಾರ್ಯ ಗುರುಮೂರ್ತಿ ತಂಡದಿಂದ ಕುರುಕ್ಷೇತ್ರ, ಡಿ.7ರಂದು ಪಂಡಿತ್ ರಾಜಶೇಖರ ತಂಡದಿಂದ ದಕ್ಷಯಜ್ಞ, ಡಿ.8ರಂದು ಡಾ.ಟಿ.ಎಲ್.ರಮೇಶ್ ತಂಡದಿಂದ ಶ್ರೀಕೃಷ್ಣ ಸಂಧಾನ ಮತ್ತು ಡಿ.೯ರಂದು ಮೂರ್ತಿ ತಂಡದಿಂದ ದಕ್ಷಯಜ್ಞ, ಡಿ.11ರಂದು ನಂದೀಶ್ ಮತ್ತು ತಂಡದಿಂದ ಭಕ್ತ ಪ್ರಹ್ಲಾದ ನಾಟಕ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ನಮ್ಮ ತಂಡ ಲೈಂಗಿಕ ಅಲ್ಪಸಂಖ್ಯಾತರ ತಂಡವಾಗಿದೆ. ಭಿಕ್ಷಾಟನೆ ಸರಿಯಲ್ಲವೆಂದು ನಾಟಕ ಪ್ರದರ್ಶನ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಾಟಕ ಪ್ರದರ್ಶನಕ್ಕೆ ನೀಡುವ ಸಹಾಯಧನವನ್ನು ನಾಟಕ ಪ್ರದರ್ಶನದ ನಂತರ ನೀಡುವ ನಿಯಮ ಸರಿಯಲ್ಲ. ಮೊದಲಿನಂತಯೇ ನಾಟಕ ಪ್ರದರ್ಶನಕ್ಕೂ ಮೊದಲೇ ಸಹಾಯಧನ ನೀಡಬೇಕೆಂದು ಮನವಿ ಮಾಡಿದರು. ಮಹೇಶ್ವರಿ ಪಟೇಲ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…