ಮೈಸೂರು: ರಾಮನಗರ ಜಿಲ್ಲೆ ಹಾರೋಹಳ್ಳಿಯ ಅರ್ಧ ನಾರೀಶ್ವರ ಕಲಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿ.6ರಿಂದ ಡಿ.೧೧ರವರೆಗೆ ನಗರದ ಪುರಭವನದಲ್ಲಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಸ್ವಪ್ನ ನಾಗರಾಜ್ ತಿಳಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.6ರಂದು ರೇಣುಕಾಚಾರ್ಯ ಗುರುಮೂರ್ತಿ ತಂಡದಿಂದ ಕುರುಕ್ಷೇತ್ರ, ಡಿ.7ರಂದು ಪಂಡಿತ್ ರಾಜಶೇಖರ ತಂಡದಿಂದ ದಕ್ಷಯಜ್ಞ, ಡಿ.8ರಂದು ಡಾ.ಟಿ.ಎಲ್.ರಮೇಶ್ ತಂಡದಿಂದ ಶ್ರೀಕೃಷ್ಣ ಸಂಧಾನ ಮತ್ತು ಡಿ.೯ರಂದು ಮೂರ್ತಿ ತಂಡದಿಂದ ದಕ್ಷಯಜ್ಞ, ಡಿ.11ರಂದು ನಂದೀಶ್ ಮತ್ತು ತಂಡದಿಂದ ಭಕ್ತ ಪ್ರಹ್ಲಾದ ನಾಟಕ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ನಮ್ಮ ತಂಡ ಲೈಂಗಿಕ ಅಲ್ಪಸಂಖ್ಯಾತರ ತಂಡವಾಗಿದೆ. ಭಿಕ್ಷಾಟನೆ ಸರಿಯಲ್ಲವೆಂದು ನಾಟಕ ಪ್ರದರ್ಶನ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಾಟಕ ಪ್ರದರ್ಶನಕ್ಕೆ ನೀಡುವ ಸಹಾಯಧನವನ್ನು ನಾಟಕ ಪ್ರದರ್ಶನದ ನಂತರ ನೀಡುವ ನಿಯಮ ಸರಿಯಲ್ಲ. ಮೊದಲಿನಂತಯೇ ನಾಟಕ ಪ್ರದರ್ಶನಕ್ಕೂ ಮೊದಲೇ ಸಹಾಯಧನ ನೀಡಬೇಕೆಂದು ಮನವಿ ಮಾಡಿದರು. ಮಹೇಶ್ವರಿ ಪಟೇಲ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…