ಜಿಲ್ಲೆಗಳು

ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ : ಮಹಾತ್ಮನಿಗೆ ನಮನ ಸಲ್ಲಿಸಿದ ರಾಹುಲ್

ಮೈಸೂರು : ಗಾಂಧಿ ಜಯಂತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಮೂರನೇ ದಿನವಾದ ಇಂದು   ನಂಜನಗೂಡಿನ ಬದನವಾಳು  ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಅಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತಿದೆ.

ರಾಹುಲ್ ಗಾಂಧಿಯವರು ಗಾಂಧಿ ಪ್ರತಿಮೆಗೆ ಮಾರ್ಲಾಪಣೆ ಮಾಡಿದರು. ಈ ಸಂದರ್ಭದಲ್ಲಿ ಸುರ್ಜೇವಾಲಾ, ವೇಣುಗೋಪಾಲ್ ಮಾಜಿ‌ ಸಿಎಂ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ಡಿ.ಕೆ ಶಿವಕುಮಾರ್ ದೇರಿದಂತೆ ಹಲವು ಕೈ ನಾಯಕರು ಭಾಗಿಯಾಗಿದ್ದರು. 

ಚರಕ ಮತ್ತು ಮಗ್ಗದಿಂದ ತಯಾರಗುವ ಉಪ್ಪನ್ನಗಳನ್ನ ವೀಕ್ಷಿಸಿದ ರಾಹುಲ್ ಗಾಂಧಿ ವೀಕ್ಷಣೆ ಮಾಡಿದರು.ಧಾರವನ್ನ ಹೇಗೆ ಹಾಕುವುದು, ಯಂತ್ರಗಳು ಹೇಗಿದೆ ಎಂಬುದರ ಬಗ್ಗೆ ಕೆಲಸ ಮಾಡುವ ಮಹಿಳೆಯರ ಜೊತೆ ಚೆರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಹಿಳೆ ಒಬ್ಬರು ರಾಹುಲ್ ಗಾಂಧಿಗೆ ಹತ್ತಿಯಿಂದ ಮಾಡಿದ ಹಾರವನ್ನು ಹಾಕಿ ರಾಹುಲ್ ಗಾಂಧಿಯವರ ಬಳಿ ಒಂದು ದಿನಕ್ಕೆ 125 ರೂಪಾಯಿ ಕೂಲಿ ಕೊಡ್ತಾರೆ. ಸಾಕಷ್ಟು ಕಷ್ಟ ಪಟ್ಟು ಕೆಲಸ ಮಾಡುತಿದ್ದೇವೆ ಆದ್ರೆ ಕಡಿಮೆ ಸಂಬಳ ಕೊಡ್ತಿದ್ದಾರೆ.ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲಾ. ಹತ್ತಿ ಕೂಡ ಸರ್ಕಾರ ಸಪ್ಲೈ ಮಾಡುತ್ತಿಲ್ಲಾ ಎಂದು ಹೇಳುವ ಮೂಲಕ ಸಂಬಳವನ್ನು ಹೆಚ್ಚು ಮಾಡುವಂತೆ ರಾಹುಲ್ ಗಾಂಧಿಯವರಿಗೆ ಮನವಿ ಸಲ್ಲಿಸಿದರು.

ಬಳಿಕ ರಾಹುಲ್ ಗಾಂಧಿಯವರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಖಾದಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಫೋಟೋ ಶೆಷನ್ ನಡೆಸಿದರು.

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago