ಚಾಮರಾಜನಗರ: ದೇವರ ಸ್ವರೂಪವೇ ಆಗಿರುವ ಮಹಾತ್ಮ ಗಾಂಧೀಜಿಯನ್ನು ಕೊಂದಂತಹ ನಾಥೂರಾಮ್ ಗೋಡ್ಸೆ ಹಾಗೂ ಅವರ ಸಂಸ್ಕೃತಿಯ ವೈಭವೀಕರಣ ಸಲ್ಲದು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
75ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಕೋಳಿ ಮೊಟ್ಟೆ ಎಸೆಯುವ ಬೆಳವಣಿಗೆ ಅತ್ಯಂತ ಅಪಾಯಕಾರಿ
ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿ ಕೊಂದವರು
ಅವರನ್ನ ಪೂಜೆ ಮಾಡಬೇಡಿ ಅಂದರೆ ಅಂತವರ ಮೇಲೆ ಮೊಟ್ಟೆ ಎಸೆಯುತ್ತೀರಾ? ಹೀಗಾದರೆ ದೇಶದ ಗತಿ ಏನು? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಪ್ರಬುದ್ದ ವ್ಯಕ್ತಿ, ಅವರು ಯಾವುದೇ ಪಕ್ಷದಲ್ಲಿ ಇರಲಿ ಪ್ರಜಾಪ್ರಭುತ್ವಕ್ಕೆ ನಿಷ್ಠರಾಗಿ ಕೆಲಸ ಮಾಡುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿ ಗಾಂಭೀರ್ಯ ಗೌರವ ಇರುವ ವ್ಯಕ್ತಿ, ರಾಜ್ಯದಲ್ಲಿ ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡಬೇಕಿದೆ, ಮೊಟ್ಟೆಯನ್ನು ಎಸೆಯುವುದು ಒಳ್ಳೆಯದಲ್ಲ, ಅತ್ಯಂತ ಅಪಾಯಕಾರಿ ಬೆಳವಣಿಗೆ ಇದು ಗೂಂಡಾ ರಾಜಕಾರಣವಾಗಿದೆ ಎಂದು ಹರಿಹಾಯ್ದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…