ಜಿಲ್ಲೆಗಳು

ಗಾಂಧೀಜಿ ಕೊಂದವರ ವೈಭವೀಕರಣ ಸಲ್ಲದು- ವಾಟಾಳ್ ನಾಗರಾಜ್

ಚಾಮರಾಜನಗರ: ದೇವರ ಸ್ವರೂಪವೇ ಆಗಿರುವ ಮಹಾತ್ಮ ಗಾಂಧೀಜಿಯನ್ನು ಕೊಂದಂತಹ ನಾಥೂರಾಮ್ ಗೋಡ್ಸೆ ಹಾಗೂ ಅವರ ಸಂಸ್ಕೃತಿಯ ವೈಭವೀಕರಣ ಸಲ್ಲದು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
75ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಕೋಳಿ ಮೊಟ್ಟೆ ಎಸೆಯುವ ಬೆಳವಣಿಗೆ ಅತ್ಯಂತ ಅಪಾಯಕಾರಿ
ನಾಥೂರಾಮ್ ಗೋಡ್ಸೆ ಮಹಾತ್ಮ ಗಾಂಧಿ ಕೊಂದವರು
ಅವರನ್ನ ಪೂಜೆ ಮಾಡಬೇಡಿ ಅಂದರೆ ಅಂತವರ ಮೇಲೆ ಮೊಟ್ಟೆ ಎಸೆಯುತ್ತೀರಾ? ಹೀಗಾದರೆ ದೇಶದ ಗತಿ ಏನು? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಪ್ರಬುದ್ದ ವ್ಯಕ್ತಿ, ಅವರು ಯಾವುದೇ ಪಕ್ಷದಲ್ಲಿ ಇರಲಿ ಪ್ರಜಾಪ್ರಭುತ್ವಕ್ಕೆ ನಿಷ್ಠರಾಗಿ ಕೆಲಸ ಮಾಡುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿ ಗಾಂಭೀರ್ಯ ಗೌರವ ಇರುವ ವ್ಯಕ್ತಿ, ರಾಜ್ಯದಲ್ಲಿ ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡಬೇಕಿದೆ, ಮೊಟ್ಟೆಯನ್ನು ಎಸೆಯುವುದು ಒಳ್ಳೆಯದಲ್ಲ, ಅತ್ಯಂತ ಅಪಾಯಕಾರಿ ಬೆಳವಣಿಗೆ ಇದು ಗೂಂಡಾ ರಾಜಕಾರಣವಾಗಿದೆ ಎಂದು ಹರಿಹಾಯ್ದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

12 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

12 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

13 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

13 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

13 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago