ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ ‘ಮಾತು ಹಾಡಾಗಲಿ ಹಾಡು ಮಾತಾಗಲಿ’ ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ 2021ನೇ ಸಾಲಿನ ‘ಡಾ.ತೋಂಟದ ಸಿದ್ಧಲಿಂಗ ಶ್ರೀ’ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಪ್ರಮಾಣಪತ್ರ ಒಳಗೊಂಡಿರುತ್ತದೆ.
ಪ್ರಶಸ್ತಿ ಪ್ರದಾನ ಅಕ್ಟೋಬರ್ 29ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯಲ್ಲಿ ಆಯೋಜಿಸಲಾಗಿದೆ. ಅಂದು ಕಡಣಿಯ ಬೆರಗು ಪ್ರಕಾಶನದ ಪುಸ್ತಕೋತ್ಸವವೂ ಏರ್ಪಡಿಸಲಾಗಿದ್ದು, ಪ್ರಕಾಶನದ 32 ಪುಸ್ತಕಗಳು ಬಿಡುಗಡೆಗೊಳ್ಳಲಿವೆ ಎಂದು ಕನ್ನಡ ಪುಸ್ತಕ ಪರಿಷತ್ತಿನ ಸಂಚಾಲಕ ಶಂಕರ ಬೈಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…