ಜಿಲ್ಲೆಗಳು

ಗಣೇಶ ಅಮೀನಗಡ ಕೃತಿಗೆ ತೋಂಟದ ಸಿದ್ಧಲಿಂಗ ಶ್ರೀ ಪ್ರಶಸ್ತಿ

ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ ‘ಮಾತು ಹಾಡಾಗಲಿ ಹಾಡು ಮಾತಾಗಲಿ’ ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ 2021ನೇ ಸಾಲಿನ ‘ಡಾ.ತೋಂಟದ ಸಿದ್ಧಲಿಂಗ ಶ್ರೀ’ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.

ಪ್ರಶಸ್ತಿಯು 5 ಸಾವಿರ ರೂಪಾಯಿ ನಗದು ಪುರಸ್ಕಾರ, ಸ್ಮರಣಿಕೆ ಹಾಗೂ ಪ್ರಮಾಣಪತ್ರ ಒಳಗೊಂಡಿರುತ್ತದೆ‌.
ಪ್ರಶಸ್ತಿ ಪ್ರದಾನ ಅಕ್ಟೋಬರ್ 29ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿಯಲ್ಲಿ ಆಯೋಜಿಸಲಾಗಿದೆ. ಅಂದು ಕಡಣಿಯ ಬೆರಗು ಪ್ರಕಾಶನದ ಪುಸ್ತಕೋತ್ಸವವೂ ಏರ್ಪಡಿಸಲಾಗಿದ್ದು, ಪ್ರಕಾಶನದ 32 ಪುಸ್ತಕಗಳು ಬಿಡುಗಡೆಗೊಳ್ಳಲಿವೆ ಎಂದು ಕನ್ನಡ ಪುಸ್ತಕ ಪರಿಷತ್ತಿನ ಸಂಚಾಲಕ ಶಂಕರ ಬೈಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

16 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

16 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

16 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

16 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

16 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago