ಜಿಲ್ಲೆಗಳು

ಮಾನಸಗಂಗೋತ್ರಿಯಲ್ಲಿ ಜನಮನ ಗೆದ್ದ ಜಾರ್ಜಿಯ ತಂಡ!

ಮೈಸೂರು : ನಮ್ಮ ಕಲೆ ಸಂಸ್ಕೃತಿ ಯನ್ನು ಜಗತ್ತಿನಾದ್ಯಂತ ಸಾರುತ್ತಿರುವ ಜಾರ್ಜಿಯ ಎಂಬ ಎನ್ ಜಿ ಒ ತಂಡದವರು ಇಂದು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಮೈಸೂರು ಫೆಸ್ಟ್ ಕಾರ್ಯಕ್ರಮದ ಪ್ರಯುಕ್ತ ಎರಡು ತಂಡಗಳಾಗಿ ಪ್ರದರ್ಶನ ನೀಡಿದವು.

 

ಮಿನಿ ಫಾಕ್ಸ್, ವತ್ಸಲ್ ಪರಾಶನ್, ಗಯೂಕಿ, ತೆದೋ, ಭಾರತದ ರಾಗಗಳು ಹಾಗೂ ಭಾರತೀಯ ಸಂಗೀತ ಉಪಕರಣಗಳನ್ನು ಬಳಸಿಕೊಂಡು ಸಂಗೀತ ಪ್ರದರ್ಶನ ನೀಡಿದ ಇವರು ತಮ್ಮ ಮೇಲುವಾದ ಕಂಠದಿಂದ ನೆರದಿದ್ದಂತಹ ಸಾರ್ವಜನಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.

ತಂಡದ ನಾಯಕ ಮಾತನಾಡಿ, ಭಾರತದಲ್ಲಿ ನಾವು ಪ್ರದರ್ಶನ ನೀಡುತ್ತಿರುವುದು ನಮ್ಮೆಲರಿಗೂ ಹೆಮ್ಮೆಯ ವಿಷಯ ಇಲ್ಲಿ ನಮ್ಮ ಸಂಸ್ಕೃತಿಯನ್ನು ನಿಮ್ಮೆಲ್ಲರಿಗೂ ತಿಳಿಯುವಂತೆ ಮಾಡುವುದು ನಮಗೆ ಸಂತಸ ತಂದಿದೆ ಎಂದರು.

11 ಜನರಿಂದ ಕೂಡಿದ ನ್ಯೂ ಬಾನ ತಂಡದವರು ಮೊದಲಿಗೆ ಭಾರತದ ರಾಷ್ಟ್ರ ಗೀತೆಯನ್ನು ಹಾಡುವುದರ ಮೂಲಕ ಸಾರ್ವಜನಿಕರನ್ನು ಎದ್ದು ನಿಲ್ಲುವಂತೆ ಮಾಡಿದರು.

ನಂತರದಲ್ಲಿ ತಮ್ಮ ದೇಶದ ರಾಷ್ಟ್ರ ಗೀತೆಯನ್ನು ಮೈಸೂರು ಜನತೆಗೆ ಪರಿಚಯಿಸಿದರು. ಅದಾದ ನಂತರದಲ್ಲಿ ಮೂರು ಸಂಗೀತ ಪ್ರದರ್ಶನ ನೀಡಿ ಜನರ ಮನ ಸೆಳೆಯುವುದರ ಮೂಲಕ ಶಿಳ್ಳೆಯನ್ನು ತಮ್ಮದಾಗಿಸಿಕೊಂಡರು.

andolanait

Recent Posts

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

33 mins ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

55 mins ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

1 hour ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

2 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

2 hours ago

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

3 hours ago