ಮೈಸೂರು : ನಮ್ಮ ಕಲೆ ಸಂಸ್ಕೃತಿ ಯನ್ನು ಜಗತ್ತಿನಾದ್ಯಂತ ಸಾರುತ್ತಿರುವ ಜಾರ್ಜಿಯ ಎಂಬ ಎನ್ ಜಿ ಒ ತಂಡದವರು ಇಂದು ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಮೈಸೂರು ಫೆಸ್ಟ್ ಕಾರ್ಯಕ್ರಮದ ಪ್ರಯುಕ್ತ ಎರಡು ತಂಡಗಳಾಗಿ ಪ್ರದರ್ಶನ ನೀಡಿದವು.
ಮಿನಿ ಫಾಕ್ಸ್, ವತ್ಸಲ್ ಪರಾಶನ್, ಗಯೂಕಿ, ತೆದೋ, ಭಾರತದ ರಾಗಗಳು ಹಾಗೂ ಭಾರತೀಯ ಸಂಗೀತ ಉಪಕರಣಗಳನ್ನು ಬಳಸಿಕೊಂಡು ಸಂಗೀತ ಪ್ರದರ್ಶನ ನೀಡಿದ ಇವರು ತಮ್ಮ ಮೇಲುವಾದ ಕಂಠದಿಂದ ನೆರದಿದ್ದಂತಹ ಸಾರ್ವಜನಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.
ತಂಡದ ನಾಯಕ ಮಾತನಾಡಿ, ಭಾರತದಲ್ಲಿ ನಾವು ಪ್ರದರ್ಶನ ನೀಡುತ್ತಿರುವುದು ನಮ್ಮೆಲರಿಗೂ ಹೆಮ್ಮೆಯ ವಿಷಯ ಇಲ್ಲಿ ನಮ್ಮ ಸಂಸ್ಕೃತಿಯನ್ನು ನಿಮ್ಮೆಲ್ಲರಿಗೂ ತಿಳಿಯುವಂತೆ ಮಾಡುವುದು ನಮಗೆ ಸಂತಸ ತಂದಿದೆ ಎಂದರು.
11 ಜನರಿಂದ ಕೂಡಿದ ನ್ಯೂ ಬಾನ ತಂಡದವರು ಮೊದಲಿಗೆ ಭಾರತದ ರಾಷ್ಟ್ರ ಗೀತೆಯನ್ನು ಹಾಡುವುದರ ಮೂಲಕ ಸಾರ್ವಜನಿಕರನ್ನು ಎದ್ದು ನಿಲ್ಲುವಂತೆ ಮಾಡಿದರು.
ನಂತರದಲ್ಲಿ ತಮ್ಮ ದೇಶದ ರಾಷ್ಟ್ರ ಗೀತೆಯನ್ನು ಮೈಸೂರು ಜನತೆಗೆ ಪರಿಚಯಿಸಿದರು. ಅದಾದ ನಂತರದಲ್ಲಿ ಮೂರು ಸಂಗೀತ ಪ್ರದರ್ಶನ ನೀಡಿ ಜನರ ಮನ ಸೆಳೆಯುವುದರ ಮೂಲಕ ಶಿಳ್ಳೆಯನ್ನು ತಮ್ಮದಾಗಿಸಿಕೊಂಡರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…