ಚಾಮರಾಜನಗರ: ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಹಿಂದುಳಿದ ಈ ಜಿಲ್ಲೆಗೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಒತ್ತಾಯಿಸಿದರು.
ನಗರದ ವಿವಿಧೆಡೆ ಸಂಚಾರ ಮಾಡಿ ಪ್ರತ್ಯೇಕವಾಗಿ ಸಮುದಾಯಗಳ ಮುಖಂಡರ ಭೇಟಿ ನಡೆಸಿದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಲಿಸಲಿರುವ ಆಯವ್ಯಯದಲ್ಲಿ ಚಾಮರಾಜನಗರಕ್ಕೆ ಒಂದು ಹೊಸ ಯೋಜನೆ ಪ್ರಕಟಿಸಬೇಕು. ಕಾವೇರಿ 2ನೇ ಹಂತ ಕುಡಿಯುವ ನೀರಿನ ಯೋಜನೆಗೆ ಅನುದಾನ ನೀಡಬೇಕು ಎಂದು ಹೇಳಿದರು.
ಮೊದಲಿಗೆ ಉಪ್ಪಾರ ಬೀದಿಯಲ್ಲಿರುವ ಮಂಟೇಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಉಪ್ಪಾರ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ನಗರಸಭಾ ಮಾಜಿ ಅಧ್ಯಕ್ಷ ಶಿವನಂಜಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಚಾ.ರಂ.ಶ್ರೀನಿವಾಸಗೌಡ, ಸಾಗರ್ರಾವತ್, ಸಂಜಯ್, ಕುಮಾರ್, ಮಹೇಶ್, ತಾಂಡವಮೂರ್ತಿ, ವರದನಾಯಕ, ರಾಜುನಾಯಕ, ಮಹೇಶಗೌಡ, ಪಣ್ಯದಹುಂಡಿ ರಾಜು, ಅರುಣ್ಕುಮಾರ್ಗೌಡ, ಶಿವಲಿಂಗಮೂರ್ತಿ, ಇತರರು ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…
ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…
ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…