ಚಾಮರಾಜನಗರ: ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಹಿಂದುಳಿದ ಈ ಜಿಲ್ಲೆಗೆ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮಾಜಿ ಶಾಸಕ ವಾಟಾಳ್ ನಾಗರಾಜ್ ಒತ್ತಾಯಿಸಿದರು.
ನಗರದ ವಿವಿಧೆಡೆ ಸಂಚಾರ ಮಾಡಿ ಪ್ರತ್ಯೇಕವಾಗಿ ಸಮುದಾಯಗಳ ಮುಖಂಡರ ಭೇಟಿ ನಡೆಸಿದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಲಿಸಲಿರುವ ಆಯವ್ಯಯದಲ್ಲಿ ಚಾಮರಾಜನಗರಕ್ಕೆ ಒಂದು ಹೊಸ ಯೋಜನೆ ಪ್ರಕಟಿಸಬೇಕು. ಕಾವೇರಿ 2ನೇ ಹಂತ ಕುಡಿಯುವ ನೀರಿನ ಯೋಜನೆಗೆ ಅನುದಾನ ನೀಡಬೇಕು ಎಂದು ಹೇಳಿದರು.
ಮೊದಲಿಗೆ ಉಪ್ಪಾರ ಬೀದಿಯಲ್ಲಿರುವ ಮಂಟೇಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಉಪ್ಪಾರ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ನಗರಸಭಾ ಮಾಜಿ ಅಧ್ಯಕ್ಷ ಶಿವನಂಜಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಚಾ.ರಂ.ಶ್ರೀನಿವಾಸಗೌಡ, ಸಾಗರ್ರಾವತ್, ಸಂಜಯ್, ಕುಮಾರ್, ಮಹೇಶ್, ತಾಂಡವಮೂರ್ತಿ, ವರದನಾಯಕ, ರಾಜುನಾಯಕ, ಮಹೇಶಗೌಡ, ಪಣ್ಯದಹುಂಡಿ ರಾಜು, ಅರುಣ್ಕುಮಾರ್ಗೌಡ, ಶಿವಲಿಂಗಮೂರ್ತಿ, ಇತರರು ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…