ಕೆಆರ್ ಪೇಟೆಯ ಶಾಸಕ ಹೆಚ್ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ.
ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ ಬಗ್ಗೆ ಮಾತನಾಡಿದಾಗ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕ ಹೆಚ್ ಟಿ ಮಂಜು ಸರ್ಕಾರ ಅನುದಾನವನ್ನೆಲ್ಲಾ ಯೋಜನೆಗಳಿಗೆ ಬಳಸಿಕೊಂಡಿದೆ. ಶಾಸಕರ ಕ್ಷೇತ್ರಗಳಿಗೆ ಬಿಡಿಗಾಸನ್ನು ಮಾತ್ರ ನೀಡುತ್ತಿದೆ. ಅನು ಶಾಸಕನಾಗಿ 9 ತಿಂಗಳಗಾಗಿದ್ದು, ಸರ್ಕಾರ ಇಲ್ಲಿಯವರೆಗೆ ಕೇವಲ 50 ಲಕ್ಷ ನೀಡಿದೆ. 380 ಹಳ್ಳಿಗಳಿರುವ ಕ್ಷೇತ್ರವನ್ನು 50 ಲಕ್ಷ ರೂಪಾಯಿಯಲ್ಲಿ ಅಭಿವೃದ್ಧಿಪಡಿಸುವುದು ಹೇಗೆ, ಸರ್ಕಾರದ ಬಳಿ ನೌಕರರಿಗೆ ಸಂಬಳ ಕೊಡಲು ಸಹ ಹಣವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…