ಕೆಆರ್ ಪೇಟೆಯ ಶಾಸಕ ಹೆಚ್ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ.
ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ ಬಗ್ಗೆ ಮಾತನಾಡಿದಾಗ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕ ಹೆಚ್ ಟಿ ಮಂಜು ಸರ್ಕಾರ ಅನುದಾನವನ್ನೆಲ್ಲಾ ಯೋಜನೆಗಳಿಗೆ ಬಳಸಿಕೊಂಡಿದೆ. ಶಾಸಕರ ಕ್ಷೇತ್ರಗಳಿಗೆ ಬಿಡಿಗಾಸನ್ನು ಮಾತ್ರ ನೀಡುತ್ತಿದೆ. ಅನು ಶಾಸಕನಾಗಿ 9 ತಿಂಗಳಗಾಗಿದ್ದು, ಸರ್ಕಾರ ಇಲ್ಲಿಯವರೆಗೆ ಕೇವಲ 50 ಲಕ್ಷ ನೀಡಿದೆ. 380 ಹಳ್ಳಿಗಳಿರುವ ಕ್ಷೇತ್ರವನ್ನು 50 ಲಕ್ಷ ರೂಪಾಯಿಯಲ್ಲಿ ಅಭಿವೃದ್ಧಿಪಡಿಸುವುದು ಹೇಗೆ, ಸರ್ಕಾರದ ಬಳಿ ನೌಕರರಿಗೆ ಸಂಬಳ ಕೊಡಲು ಸಹ ಹಣವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…