ಕೆಆರ್ ಪೇಟೆಯ ಶಾಸಕ ಹೆಚ್ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ.
ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ ಬಗ್ಗೆ ಮಾತನಾಡಿದಾಗ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕ ಹೆಚ್ ಟಿ ಮಂಜು ಸರ್ಕಾರ ಅನುದಾನವನ್ನೆಲ್ಲಾ ಯೋಜನೆಗಳಿಗೆ ಬಳಸಿಕೊಂಡಿದೆ. ಶಾಸಕರ ಕ್ಷೇತ್ರಗಳಿಗೆ ಬಿಡಿಗಾಸನ್ನು ಮಾತ್ರ ನೀಡುತ್ತಿದೆ. ಅನು ಶಾಸಕನಾಗಿ 9 ತಿಂಗಳಗಾಗಿದ್ದು, ಸರ್ಕಾರ ಇಲ್ಲಿಯವರೆಗೆ ಕೇವಲ 50 ಲಕ್ಷ ನೀಡಿದೆ. 380 ಹಳ್ಳಿಗಳಿರುವ ಕ್ಷೇತ್ರವನ್ನು 50 ಲಕ್ಷ ರೂಪಾಯಿಯಲ್ಲಿ ಅಭಿವೃದ್ಧಿಪಡಿಸುವುದು ಹೇಗೆ, ಸರ್ಕಾರದ ಬಳಿ ನೌಕರರಿಗೆ ಸಂಬಳ ಕೊಡಲು ಸಹ ಹಣವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…