ಮೈಸೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸ್ಯಾಂಟ್ರೊ ರವಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೊ ರವಿಯನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ. ವಿಚಾರಣೆ ಮಾಡಿದರೆ ತಮ್ಮ ಬಣ್ಣ ಬಯಲಾಗುತ್ತೆ ಎಂದು ಸರ್ಕಾರ ಅವನನ್ನು ರಕ್ಷಣೆ ಮಾಡುತ್ತಿದೆ. ಸ್ಯಾಂಟ್ರೊ ರವಿ ಒಬ್ಬ ಕುಖ್ಯಾತ ಕ್ರಿಮಿನಲ್. ಆತ ಅತ್ಯಾಚಾರ ಪ್ರಕರಣದಲ್ಲಿದ್ದಾನೆ, ಪಿಂಪ್ ಆಗಿ ಕೆಲಸ ಮಾಡಿದ್ದಾನೆ, ವರ್ಗಾವಣೆ ದಂಧೆಯಲ್ಲಿದ್ದಾನೆ, ಫೋಕ್ಸೋ ಪ್ರಕರಣದಲ್ಲಿದ್ದಾನೆ. ಇಷ್ಟೆಲ್ಲಾ ಇದ್ದರೂ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಯಾಕೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಕೇಸ್ ಸಿಐಡಿಗೆ ವರ್ಗಾವಣೆ ಆಗಿದ್ದರೆ ಆತನನ್ನು ವಿಚಾರಣೆಗೆ ವಿಳಂಬವಾಗಿ ಪಡೆದಿದ್ದು ಯಾಕೆ? ಸಿಐಡಿ ಅವರು ಯಾರ ಕೈಕೆಳಗೆ ಕೆಲಸ ಮಾಡೋದು? ಸಿಐಡಿ ಒಂದು ಸ್ವತಂತ್ರ ಇಲಾಖೆ ಅಲ್ಲ, ಪೊಲೀಸ್ ಇಲಾಖೆಯ ಇನ್ನೊಂದು ವಿಭಾಗ ಅಷ್ಟೆ. ಈ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…