ಮೈಸೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸ್ಯಾಂಟ್ರೊ ರವಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಟ್ರೊ ರವಿಯನ್ನು ಸರ್ಕಾರ ರಕ್ಷಣೆ ಮಾಡುತ್ತಿದೆ. ವಿಚಾರಣೆ ಮಾಡಿದರೆ ತಮ್ಮ ಬಣ್ಣ ಬಯಲಾಗುತ್ತೆ ಎಂದು ಸರ್ಕಾರ ಅವನನ್ನು ರಕ್ಷಣೆ ಮಾಡುತ್ತಿದೆ. ಸ್ಯಾಂಟ್ರೊ ರವಿ ಒಬ್ಬ ಕುಖ್ಯಾತ ಕ್ರಿಮಿನಲ್. ಆತ ಅತ್ಯಾಚಾರ ಪ್ರಕರಣದಲ್ಲಿದ್ದಾನೆ, ಪಿಂಪ್ ಆಗಿ ಕೆಲಸ ಮಾಡಿದ್ದಾನೆ, ವರ್ಗಾವಣೆ ದಂಧೆಯಲ್ಲಿದ್ದಾನೆ, ಫೋಕ್ಸೋ ಪ್ರಕರಣದಲ್ಲಿದ್ದಾನೆ. ಇಷ್ಟೆಲ್ಲಾ ಇದ್ದರೂ ಆತನನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಯಾಕೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಕೇಸ್ ಸಿಐಡಿಗೆ ವರ್ಗಾವಣೆ ಆಗಿದ್ದರೆ ಆತನನ್ನು ವಿಚಾರಣೆಗೆ ವಿಳಂಬವಾಗಿ ಪಡೆದಿದ್ದು ಯಾಕೆ? ಸಿಐಡಿ ಅವರು ಯಾರ ಕೈಕೆಳಗೆ ಕೆಲಸ ಮಾಡೋದು? ಸಿಐಡಿ ಒಂದು ಸ್ವತಂತ್ರ ಇಲಾಖೆ ಅಲ್ಲ, ಪೊಲೀಸ್ ಇಲಾಖೆಯ ಇನ್ನೊಂದು ವಿಭಾಗ ಅಷ್ಟೆ. ಈ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…