ಜಿಲ್ಲೆಗಳು

ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಬಸವರಾಜು ಆಯ್ಕೆ

ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ 6ನೇ ವಾರ್ಡಿಗೆ ನಡೆದ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಆಯ್ಕೆಯಾಗಿದ್ದಾರೆ.

ಬಿಜೆಪಿ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದ ವೆಂಕಟಶೆಟ್ಟಿ ರವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜು 45 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಸೂಳೇರಿಪಾಳ್ಳ್ಯ ಗ್ರಾಮಪಂಚಾಯಿತಿ ಯಲ್ಲಿ ಒಟ್ಟು 18 ಕಾಂಗ್ರೆಸ್ ಬೆಂಬಲಿತ 5,ಬಿಜೆಪಿ ಬೆಂಬಲಿತ 4ಹಾಗೂ ಜೆಡಿಎಸ್ ಬೆಂಬಲಿತ 9 ಸದಸ್ಯರು ಆಯ್ಕೆಯಾಗಿದ್ದರು.ಇದೀಗ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜು ಗೆಲ್ಲುವ ಮೂಲಕ ಕಾಂಗ್ರೆಸ್ 1ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಸುಧಾ ಅಧ್ಯಕ್ಷರಾಗಿ,ಬಿಜೆಪಿ ಬೆಂಬಲಿತ ಸದಸ್ಯೆ ಮಹಾದೇವಮ್ಮ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

andolanait

Recent Posts

ಓದುಗರ ಪತ್ರ: ಶಾಂತಿ ನೆಲೆಸಲಿ

ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…

60 mins ago

ಓದುಗರ ಪತ್ರ: ಸಂಬಂಧ..!

ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…

1 hour ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…

1 hour ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸದ ಎಸ್ಕಲೇಟರ್

ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಗಂಭೀರ ಸಮಸ್ಯೆ ಎದುರಿಸಲು ಒಟ್ಟಾದವರೂ ಸಿನಿಮಾ ಪ್ರಚಾರವೂ

ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…

1 hour ago

ಬೇಸಿಗೆ ತಾಪಮಾನದಲ್ಲೂ ಉತ್ತಮ ಹೈನುಗಾರಿಕೆ

ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…

2 hours ago