ಗುಂಡ್ಲುಪೇಟೆ: ತಾಲ್ಲೂಕಿನ ಕೆಲವು ಗ್ರಾ.ಪಂ. ಗಳಲ್ಲಿ ಬೆಳಿಗ್ಗೆ ೧೧ ಗಂಟೆ ಆದರೂ ಪಿಡಿಒಗಳು, ಕೆಲವು ಸಿಬ್ಬಂದಿ ಬರುವುದೇ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಗ್ರಾ.ಪಂ. ಗಳಲ್ಲಿ ಸರಿಯಾದ ಸಮಯಕ್ಕೆ ಪಿಡಿಒಗಳು ಬರುತ್ತಿಲ್ಲ. ಇದರಿಂದ ಕೆಲಸ ಕಾರ್ಯಗಳು ಕುಂಠಿತಗೊಳ್ಳುತ್ತಿವೆ. ಸಾರ್ವಜನಿಕರು ಹೇಳಿದ ಕೆಲಸ ಸರಿಯಾದ ಸಮಯಕ್ಕೆ ಮಾಡದೆ ಅಲೆದಾಡಿಸುತ್ತಿದ್ದಾರೆ. ಕೆಲವು ಪಿಡಿಓಗಳು ಸಾರ್ವಜನಿಕರು ಕರೆ ವಾಡಿದರೆ ಸ್ವೀಕರಿಸುವುದಿಲ್ಲ. ಇತ್ತ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗೆ ತಿಳಿಸಿದರೂ ಪಿಡಿಓಗಳ ಮೇಲೆ ಹಿಡಿತ ಹೊಂದಿಲ್ಲ ಎಂದು ಸಾರ್ವಜನಿಕರಾದ ಅವಿನಾಶ್ ಮತ್ತು ಮಾಡ್ರಹಳ್ಳಿ ನವೀನ್ ಆರೋಪಿಸಿದ್ದಾರೆ.
ನೇನೆಕಟ್ಟೆ ಗ್ರಾ.ಪಂ.ನಲ್ಲಿ ಬೆಳಿಗ್ಗೆ ೧೧ ಗಂಟೆಯಾದರೂ ಪಿಡಿಓ ಬರುವುದಿಲ್ಲ. ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಇಓ ಗಮನಹರಿಸಬೇಕು ಎಂದು ಮಾಡ್ರಹಳ್ಳಿ ಗ್ರಾಮಸ್ಥ ನವೀನ್ ಒತ್ತಾಯಿಸಿದ್ದಾರೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…