ಗುಂಡ್ಲುಪೇಟೆ: ತಾಲ್ಲೂಕಿನ ಕೆಲವು ಗ್ರಾ.ಪಂ. ಗಳಲ್ಲಿ ಬೆಳಿಗ್ಗೆ ೧೧ ಗಂಟೆ ಆದರೂ ಪಿಡಿಒಗಳು, ಕೆಲವು ಸಿಬ್ಬಂದಿ ಬರುವುದೇ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ಗ್ರಾ.ಪಂ. ಗಳಲ್ಲಿ ಸರಿಯಾದ ಸಮಯಕ್ಕೆ ಪಿಡಿಒಗಳು ಬರುತ್ತಿಲ್ಲ. ಇದರಿಂದ ಕೆಲಸ ಕಾರ್ಯಗಳು ಕುಂಠಿತಗೊಳ್ಳುತ್ತಿವೆ. ಸಾರ್ವಜನಿಕರು ಹೇಳಿದ ಕೆಲಸ ಸರಿಯಾದ ಸಮಯಕ್ಕೆ ಮಾಡದೆ ಅಲೆದಾಡಿಸುತ್ತಿದ್ದಾರೆ. ಕೆಲವು ಪಿಡಿಓಗಳು ಸಾರ್ವಜನಿಕರು ಕರೆ ವಾಡಿದರೆ ಸ್ವೀಕರಿಸುವುದಿಲ್ಲ. ಇತ್ತ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗೆ ತಿಳಿಸಿದರೂ ಪಿಡಿಓಗಳ ಮೇಲೆ ಹಿಡಿತ ಹೊಂದಿಲ್ಲ ಎಂದು ಸಾರ್ವಜನಿಕರಾದ ಅವಿನಾಶ್ ಮತ್ತು ಮಾಡ್ರಹಳ್ಳಿ ನವೀನ್ ಆರೋಪಿಸಿದ್ದಾರೆ.
ನೇನೆಕಟ್ಟೆ ಗ್ರಾ.ಪಂ.ನಲ್ಲಿ ಬೆಳಿಗ್ಗೆ ೧೧ ಗಂಟೆಯಾದರೂ ಪಿಡಿಓ ಬರುವುದಿಲ್ಲ. ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಇಓ ಗಮನಹರಿಸಬೇಕು ಎಂದು ಮಾಡ್ರಹಳ್ಳಿ ಗ್ರಾಮಸ್ಥ ನವೀನ್ ಒತ್ತಾಯಿಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…