ಬೇಗೂರು (ಗುಂಡ್ಲುಪೇಟೆ) : ಸಮೀಪದ ನಿಟ್ರೆ ಗ್ರಾಮದಲ್ಲಿ ಅಲ್ಲಹಳ್ಳಿ ಮಾರಮ್ಮನ ಜಾತ್ರೆ ಎರಡು ದಿನಗಳ ಕಾಲ ನಡೆಯಲಿದೆ.
ಜಾತ್ರೆ ನಡೆಯುವ ಹಿಂದಿನ ದಿನ ಸೆ 19.ರ ಸೋಮವಾರ ಗ್ರಾಮದ ಪಾರ್ವತಾಂಬೆ ದೇವಾಲಯದ ಆವರಣದಲ್ಲಿ ಒಟ್ಟಾಗಿ ಸೇರಿದ ಗ್ರಾಮಸ್ಥರು ಅದ್ದೂರಿ ವಾದ್ಯ ಮೇಳ ದೊಂದಿಗೆ ಗ್ರಾಮದ ಬಸರಿ ಮರದ ಆವರಣದಲ್ಲಿ ಪಾರ್ವತಾಂಬೆಯ ಮೂರ್ತಿಗೆ ಪೂಜೆ ಸಲ್ಲಿಸಿ ನಂತರ ವಾದ್ಯ ಮೇಳದೊಂದಿಗೆ ದೇಶಿಪುರದ ಅರಣ್ಯ ಪ್ರದೇಶದಲ್ಲಿರುವ ಮೂಲ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮಂಗಳವಾರ ಬೆಳಗ್ಗೆ ವಾದ್ಯ ಮೇಳದೊಂದಿಗೆ ತೀರ್ಥ ಪ್ರಸಾದ ತಂದ ನಂತರ ಹರಕೆ ಹೊತ್ತ ವರು ಬಾಯಿ ಬೀಗ ಮೆರವಣಿಗೆ ವಾದ್ಯ ಮೇಳದೊಂದಿಗೆ ನಡೆಯುತ್ತದೆ ನಂತರ ರಥವನ್ನು ಸಿಂಗರಿಸಿ ವಾದ್ಯ ಮೇಳ ದೊಂದಿಗೆ ಜಾತ್ರೆಗೆ ಚಾಲನೆ ದೊರೆಯಲಿದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…