ಬೇಗೂರು (ಗುಂಡ್ಲುಪೇಟೆ) : ಸಮೀಪದ ನಿಟ್ರೆ ಗ್ರಾಮದಲ್ಲಿ ಅಲ್ಲಹಳ್ಳಿ ಮಾರಮ್ಮನ ಜಾತ್ರೆ ಎರಡು ದಿನಗಳ ಕಾಲ ನಡೆಯಲಿದೆ.
ಜಾತ್ರೆ ನಡೆಯುವ ಹಿಂದಿನ ದಿನ ಸೆ 19.ರ ಸೋಮವಾರ ಗ್ರಾಮದ ಪಾರ್ವತಾಂಬೆ ದೇವಾಲಯದ ಆವರಣದಲ್ಲಿ ಒಟ್ಟಾಗಿ ಸೇರಿದ ಗ್ರಾಮಸ್ಥರು ಅದ್ದೂರಿ ವಾದ್ಯ ಮೇಳ ದೊಂದಿಗೆ ಗ್ರಾಮದ ಬಸರಿ ಮರದ ಆವರಣದಲ್ಲಿ ಪಾರ್ವತಾಂಬೆಯ ಮೂರ್ತಿಗೆ ಪೂಜೆ ಸಲ್ಲಿಸಿ ನಂತರ ವಾದ್ಯ ಮೇಳದೊಂದಿಗೆ ದೇಶಿಪುರದ ಅರಣ್ಯ ಪ್ರದೇಶದಲ್ಲಿರುವ ಮೂಲ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಮಂಗಳವಾರ ಬೆಳಗ್ಗೆ ವಾದ್ಯ ಮೇಳದೊಂದಿಗೆ ತೀರ್ಥ ಪ್ರಸಾದ ತಂದ ನಂತರ ಹರಕೆ ಹೊತ್ತ ವರು ಬಾಯಿ ಬೀಗ ಮೆರವಣಿಗೆ ವಾದ್ಯ ಮೇಳದೊಂದಿಗೆ ನಡೆಯುತ್ತದೆ ನಂತರ ರಥವನ್ನು ಸಿಂಗರಿಸಿ ವಾದ್ಯ ಮೇಳ ದೊಂದಿಗೆ ಜಾತ್ರೆಗೆ ಚಾಲನೆ ದೊರೆಯಲಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…