ಯಳಂದೂರು :ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣಕ್ಕೆ ಮಹಿಳೆಯ ಶವವನ್ನು ಗ್ರಾ. ಪಂ ಕಚೇರಿ ಮುಂಭಾಗವೇ ಹೂತು ಹಾಕುವ ಮೂಲಕ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಗುರುವಾರ ನಡೆದಿದೆ.
ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಚಂದ್ರಮ್ಮ (48) ಎಂಬ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಮಶಾನಕ್ಕೆ ತೆರಳಲು ಕಾಲುವೆಯನ್ನು ದಾಟಿ ಹೋಗಬೇಕಿದ್ದು, ಸುವರ್ಣಾವತಿ ಜಲಾಶಯದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಅಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಗ್ರಾ.ಪಂ ಮುಂಭಗವೇ ಶವ ಸಂಸ್ಕಾರ ಮಾಡಿದ್ದಾರೆ.
ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರಿಗೆ ಹತ್ತಾರು ವರ್ಷಗಳಿಂದ ಮನವಿ ಮಾಡುತ್ತ ಬಂದಿದ್ದರೂ ಸೇತುವೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಇಂದು ಗ್ರಾ.ಪಂ ಕಚೇರಿ ಆವರಣದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲು ಮುಂದಾಗಿದ್ದರು ಈ ಸಂದರ್ಭದಲ್ಲಿ ಸ್ಥಳಕ್ಕೆ ಎಸಿ ಗೀತಾ ಹುಡೇದ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಿಕರ ಮನ ಹೊಲಿಸಲು ವಿಫಲರಾಗಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…