ಜಿಲ್ಲೆಗಳು

ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ಪೇಟಾ ದೂರು

ಮೈಸೂರು: ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪೇಟಾ) ಇಂಡಿಯಾದ ವತಿಯಿಂದ ದಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ದೂರು ದಾಖಲಾಗಿದೆ.
ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ(ಎಡಬ್ಲ್ಯೂಬಿಐ)ದಲ್ಲಿ ನೋಂದಾಯಿಸದ ಸರ್ಕಸ್ ಆಟಗಳನ್ನು ಪ್ರದರ್ಶಿಸಲು ನಾಯಿಗಳು ಮತ್ತು ಪಕ್ಷಿಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಗ್ರೇಟ್ ಬಾಂಬೆ ಸರ್ಕಸ್ ವಿರುದ್ಧ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನಾಯಿಗಳು ರಿಂಗಿನ ಅಂಚಿನಲ್ಲಿ ತಮ್ಮ ಮುಂಭಾಗದ ಕಾಲುಗಳ ಮೇಲೆ ನಡೆಯುವಂತೆ ಮಾಡುವುದು. ಪಕ್ಷಿಗಳು ಒಂದು ಚಿಕ್ಕ ಬಂಡಿಯನ್ನು ಎಳೆಯುವಂತೆ ಮಾಡುವುದಕ್ಕೆ ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ (ಎಡಬ್ಲ್ಯೂಬಿಐ)ನಲ್ಲಿ ನೋಂದಾಯಿಸಲಾಗಿಲ್ಲ. ಹೀಗಾಗಿ, ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ) ಇಂಡಿಯಾ ದೂರು ದಾಖಲಿಸಿದೆ.
ಸೆಕ್ಷನ್ ೪೨೯ರ ಅಡಿಯಲ್ಲಿ ಪಕ್ಷಿಗಳನ್ನು ಅಂಗವಿಕಲಗೊಳಿಸಿದ್ದಕ್ಕಾಗಿ, ಐಪಿಸಿ ಸೆಕ್ಷನ್ 3 ಮತ್ತು 11(1)(ಎ) (ಪ್ರಾಣಿಗಳಿಗೆ ಅನಗತ್ಯ ಮತ್ತು ನೋವು ಮತ್ತು ನೋವನ್ನು ಉಂಟು ಮಾಡುವುದಕ್ಕಾಗಿ, 11(1)(ಎಲ್) (ಪಕ್ಷಿಗಳನ್ನು ವಿರೂಪಗೊಳಿಸುವುದಕ್ಕಾಗಿ), ಮತ್ತು ಸೆಕ್ಷನ್ 26 ಮತ್ತು 28 (3) ನಿಯಮ ಉಲ್ಲಂಘನೆ, ಪಿಸಿಎ 1960 ರ ನೋಂದಣಿಯಾಗದ ಸರ್ಕಸ್ ಆಟಗಳನ್ನು ಆಡಿಸುವುದು ಇವುಗಳ ಅಡಿಯಲ್ಲಿ ಪೇಟಾದ ಸಂಯೋಜಕಿ ಮುಂಬೈನ ಶಿಲ್ವಾ ಚೌಧರಿ ಅವರು ದೂರು ದಾಖಲಿಸಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago