ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು.
ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ ಸತ್ತಿಗೆ, ಸೂರಪಾನಿಗಳ ಮೂಲಕ ಗುರುವಾರ ಸಂಜೆ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು.
ಶುಕ್ರವಾರ ಬೆಳಗ್ಗೆ ಗ್ರಾಮದ ಮಂಟೇಸ್ವಾಮಿ ದೇಗುಲದಿಂದ ಉರ್ಕಾತಮ್ಮ ದೇವಸ್ಥಾನವರೆಗೆ ಹಾಲರುವೆ ಉತ್ಸವ ನಡೆಯಿತು. ನಂತರ ಗ್ರಾಮಸ್ಥರ ಸಮ್ಮುಖದಲ್ಲಿ ವಿಗ್ರಹ ಪ್ರತಿಷ್ಠಾಪಿಸಲಾಯಿತು. ನಂತರ ರಾಮಮಂದಿರದಲ್ಲಿ ಜನರಿಗೆ ಪ್ರಸಾದ ವಿನಿಯೋಗಗ ಮಾಡಲಾಯಿತು. ಚಾಮರಾಜನಗರ ಗ್ರಾಮಸ್ಥರಾದ ರವೀಶ್, ದೇವರಗುಡ್ಡಪ್ಪ ಜಯಣ್ಣರವರು ಮಾತನಾಡಿದರು. ಗ್ರಾಮಸ್ಥರಾದ ಮಹಾದೇವನಾಯಕ, ದೊರೆಸ್ವಾಮಿನಾುಂಕ, ರವೀಶ್, ಜುಂಶೇಖರ್, ರಾಮು, ಅರ್ಚಕ ನಂಜುಂಡನಾುಂಕ, ಪುಟ್ಟಸ್ವಾಮಿ, ಮಹೇಶ್, ಮಹದೇವಸ್ವಾಮಿ, ನಾಗನಾಯಕ, ಗೋವಿಂದನಾಯಕ, ರಾಚಯ್ಯ, ಬಿಳಿಗಿರಿರಂಗನಾಯಕ, ರಂಗಸ್ವಾಮಿ, ಮದಕರಿ ಹಾಗೂ ವಾಲ್ಮೀಕಿ ಯುವಕರ ಸಂಘದ ಪದಾಧಿಕಾರಿಗಳು ಹಾಗೂ ಭಕ್ತರು ಹಾಜರಿದ್ದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…