ಯಳಂದೂರು: ಸಮೀಪದ ಗೂಳಿಪುರದಲ್ಲಿ ಉರ್ಕಾತೇಶ್ವರಿ ವಿಗ್ರಹ ಪ್ರತಿಷ್ಠಾಪನೆ ಸಮಾರಂಭವು ಸಂಭ್ರಮದಿಂದ ನಡೆಯಿತು.
ಗ್ರಾಮದ ಹೊರ ವಲಯದಲ್ಲಿರುವ ಬಿಸಿಲು ಮಾರಮ್ಮ ದೇವಸ್ಥಾನದಿಂದ ಉರ್ಕಾತೇಶ್ವರಿ ವಿಗ್ರಹವನ್ನು ಪೂಜೆ ಕೈಂಕಾರ್ಯಗಳನ್ನು ಹಾಗೂ ಸತ್ತಿಗೆ, ಸೂರಪಾನಿಗಳ ಮೂಲಕ ಗುರುವಾರ ಸಂಜೆ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು.
ಶುಕ್ರವಾರ ಬೆಳಗ್ಗೆ ಗ್ರಾಮದ ಮಂಟೇಸ್ವಾಮಿ ದೇಗುಲದಿಂದ ಉರ್ಕಾತಮ್ಮ ದೇವಸ್ಥಾನವರೆಗೆ ಹಾಲರುವೆ ಉತ್ಸವ ನಡೆಯಿತು. ನಂತರ ಗ್ರಾಮಸ್ಥರ ಸಮ್ಮುಖದಲ್ಲಿ ವಿಗ್ರಹ ಪ್ರತಿಷ್ಠಾಪಿಸಲಾಯಿತು. ನಂತರ ರಾಮಮಂದಿರದಲ್ಲಿ ಜನರಿಗೆ ಪ್ರಸಾದ ವಿನಿಯೋಗಗ ಮಾಡಲಾಯಿತು. ಚಾಮರಾಜನಗರ ಗ್ರಾಮಸ್ಥರಾದ ರವೀಶ್, ದೇವರಗುಡ್ಡಪ್ಪ ಜಯಣ್ಣರವರು ಮಾತನಾಡಿದರು. ಗ್ರಾಮಸ್ಥರಾದ ಮಹಾದೇವನಾಯಕ, ದೊರೆಸ್ವಾಮಿನಾುಂಕ, ರವೀಶ್, ಜುಂಶೇಖರ್, ರಾಮು, ಅರ್ಚಕ ನಂಜುಂಡನಾುಂಕ, ಪುಟ್ಟಸ್ವಾಮಿ, ಮಹೇಶ್, ಮಹದೇವಸ್ವಾಮಿ, ನಾಗನಾಯಕ, ಗೋವಿಂದನಾಯಕ, ರಾಚಯ್ಯ, ಬಿಳಿಗಿರಿರಂಗನಾಯಕ, ರಂಗಸ್ವಾಮಿ, ಮದಕರಿ ಹಾಗೂ ವಾಲ್ಮೀಕಿ ಯುವಕರ ಸಂಘದ ಪದಾಧಿಕಾರಿಗಳು ಹಾಗೂ ಭಕ್ತರು ಹಾಜರಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…