ಜಿಲ್ಲೆಗಳು

ಗುಂಡ್ಲುಪೇಟೆ : ಕೆಂಪಮ್ಮ ಮನೆಗೆ ದಸಂಸ ಮುಖಂಡರ ಭೇಟಿ

ಸೋಮಣ್ಣ ಮೇಲೆ ಸುಮೋಟೋ ಕೇಸ್ ದಾಖಲಿಸಲು ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಗ್ರಾ.ಪಂ.ನಿಂದ ನಿವೇಶನ ಹಂಚಿಕೆಯ ಕಾರ್ಯಕ್ರಮದಲ್ಲಿ ನೋವು ತೋಡಿಕೊಳ್ಳಲು ತೆರಳಿದ ಮಹಿಳೆ ಮೇಲೆ ಉಸ್ತುವಾರಿ ಸಚಿವ ಸೋಮಣ್ಣ ನವರು ಕಪಾಳಕ್ಕೆ ಹೊಡೆದಿರುವುದು ಖಂಡನೀಯ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಂಪಮ್ಮ ಅವರ ಮನೆಗೆ ಇಂದು ಭೇಟಿ ನೀಡಿದ ದಸಂಸ ಮುಖಂಡರು ಮಾತನಾಡಿ, ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಹಾಗೂ ಜಿ.ಪಂ ಸಿಇಒ ಅವರ ಸಮ್ಮುಖದಲ್ಲಿಯೇ ಮಹಿಳೆಯ ಕಪಾಳಕ್ಕೆ ಹೊಡೆದಿರುವುದರಿಂದ ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಹಲ್ಲೆಗೊಳಗಾದ ಮಹಿಳೆುಂನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ನಡೆದಿರುವ ಸತ್ಯವನ್ನು ಹೊರತೆಗೆಯಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ, ದಲಿತ ಸಂಘರ್ಷ ಸಮಿತಿ ಸಂಚಾಲಕ ನಂಜುಂಡಸ್ವಾಮಿ, ಮಾನವ ಬಂಧುತ್ವ ವೇದಿಕೆಯ ಮಾಡ್ರಹಳ್ಳಿ ಸುಭಾಷ್, ತಾಲ್ಲೂಕು ಸಂಚಾಲಕ ಸೋಮಣ್ಣ, ಸುರೇಶ್ ಜನಶಕ್ತಿ ವೇದಿಕೆ , ಮಲ್ಲೇಶ್, ರಾಜು, ರವಿ ಮತ್ತಿತರರು ಹಾಜರಿದ್ದರು.

andolanait

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

1 hour ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

2 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

2 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

3 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

3 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

3 hours ago