ಸೋಮಣ್ಣ ಮೇಲೆ ಸುಮೋಟೋ ಕೇಸ್ ದಾಖಲಿಸಲು ಆಗ್ರಹ
ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಗ್ರಾ.ಪಂ.ನಿಂದ ನಿವೇಶನ ಹಂಚಿಕೆಯ ಕಾರ್ಯಕ್ರಮದಲ್ಲಿ ನೋವು ತೋಡಿಕೊಳ್ಳಲು ತೆರಳಿದ ಮಹಿಳೆ ಮೇಲೆ ಉಸ್ತುವಾರಿ ಸಚಿವ ಸೋಮಣ್ಣ ನವರು ಕಪಾಳಕ್ಕೆ ಹೊಡೆದಿರುವುದು ಖಂಡನೀಯ ಎಂದು ದಸಂಸ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಂಪಮ್ಮ ಅವರ ಮನೆಗೆ ಇಂದು ಭೇಟಿ ನೀಡಿದ ದಸಂಸ ಮುಖಂಡರು ಮಾತನಾಡಿ, ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಹಾಗೂ ಜಿ.ಪಂ ಸಿಇಒ ಅವರ ಸಮ್ಮುಖದಲ್ಲಿಯೇ ಮಹಿಳೆಯ ಕಪಾಳಕ್ಕೆ ಹೊಡೆದಿರುವುದರಿಂದ ಪೊಲೀಸರು ಸುಮೋಟೋ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಹಲ್ಲೆಗೊಳಗಾದ ಮಹಿಳೆುಂನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ನಡೆದಿರುವ ಸತ್ಯವನ್ನು ಹೊರತೆಗೆಯಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ, ದಲಿತ ಸಂಘರ್ಷ ಸಮಿತಿ ಸಂಚಾಲಕ ನಂಜುಂಡಸ್ವಾಮಿ, ಮಾನವ ಬಂಧುತ್ವ ವೇದಿಕೆಯ ಮಾಡ್ರಹಳ್ಳಿ ಸುಭಾಷ್, ತಾಲ್ಲೂಕು ಸಂಚಾಲಕ ಸೋಮಣ್ಣ, ಸುರೇಶ್ ಜನಶಕ್ತಿ ವೇದಿಕೆ , ಮಲ್ಲೇಶ್, ರಾಜು, ರವಿ ಮತ್ತಿತರರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…