ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಹೊರವಲಯದಲ್ಲಿರುವ ಕೊಳಕ್ಕೆ ಬಿದ್ದು ತೆರಕಣಾಂಬಿಯ
ಕಾರ್ತಿಕ್(24) ಮತ್ತು ವಿನೋದ್ (29) ನಾಯಕ ಸಮುದಾಯದ ಯುವಕರು ಮೃತಪಟ್ಟಿದ್ದಾರೆ.
ಕೊಳದ ಸಮೀಪ ಬಾರ್ ಇದ್ದು ರಾತ್ರಿ ಸಮಯದಲ್ಲಿ ಮದ್ಯಸೇವನೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಇಲ್ಲ
ಮಂಗಳವಾರ ಬೆಳಿಗ್ಗೆ ಸರ್ಕಲ್ ಇನ್ಪೆಕ್ಟರ್ ಕಿರಣ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಸಮ್ಮುಖದಲ್ಲಿ ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಈ ಸಂಬಂಧ ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆರೆ-ಕೊಳದ ಸಮೀಪದಲ್ಲಿ ಬಾರ್ ತೆರೆಯಲು ಪರವಾನಗಿ ನೀಡುವುದರಿಂದ ಇಂತಹ ಘಟನೆಗಳು ಸಂಭವಿಸುತ್ತದೆ. ಸಾಧ್ಯವಾದಷ್ಟು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…