ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ.
ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆಯನ್ನು ಬೇಟೆಯಾಡಿ ತೆರಳುತ್ತಿದ್ದ ನಾಲ್ವರು ಕಳ್ಳಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರು ನದಿಯ ಮೂಲಕ ಪರಾರಿಯಾಗಿದ್ದಾರೆ.
ಬೇಟೆಗಾರರ ತಲೆ ಬ್ಯಾಟರಿಗಳು ಪತ್ತೆಯಾಗಿದ್ದು, ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆಂದು ಎಸಿಎಫ್ ಅಂಕರಾಜು ಮಾಹಿತಿ ನೀಡಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಬಿಜೆಪಿ ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ : ಸಿದ್ದು ಗಂಭೀರ ಆರೋಪ
Next Article ಮಂಡ್ಯ : ಸಚಿವ ಅಶ್ವತ್ಥ ನಾರಾಯಣ ವಿರುದ್ಧ ದೂರು