ಪಾಂಡವಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ನೇತೃತ್ವದಲ್ಲಿ ಮಾಜಿ ಶಾಸಕ ಡಿ.ಹಲಗೇಗೌಡರ ಪುತ್ರ ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಅವರು ಮತ್ತೆ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ಜಕ್ಕನಹಳ್ಳಿ ಗ್ರಾಮದಲ್ಲಿ ನಡೆದ ಭಾರತ್ ಐಕ್ಯತಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿ.ಕೆ.ಶಿವಕುವಾರ್, ವಾಜಿ ಸಚಿವ ಎನ್.ಚಲುವರಾಯಣಸ್ವಾಮಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅವರ ತಂದೆ ವಾಜಿ ಶಾಸಕ ಡಿ.ಹಲಗೇಗೌಡರ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎಚ್.ಮಂಜುನಾಥ್ ಒಮ್ಮೆ ಜಾ.ದಳಕ್ಕೆ ಹೋಗಿದ್ದರು. ಆ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡರು. ಕಳೆದ ಚುನಾವಣೆಯ ಸಂದರ್ಭದಲ್ಲಿ ಮತ್ತೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದರು. ಎಚ್.ಮಂಜುನಾಥ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರೂ ಬಿಜೆಪಿುಂ ಯಾವುದೇ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳದೆ ತಟಸ್ಥವಾಗಿ ಬಿಜೆಪಿಯಿಂದ ದೂರವೇ ಉಳಿದಿದ್ದರು. ಕಳೆದ ನಾಲ್ಕು ವರ್ಷಗಳಿಂದಲೂ ರಾಜಕೀಯದಿಂದ ದೂರವೇ ಉಳಿದಿದ್ದ ಎಚ್.ಮಂಜುನಾಥ್ ಅವರು ಇದೀಗ ಮತ್ತೆ ತವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಜೋಹಾನ್ಸ್ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನ ಪಶ್ಚಿಮದಲ್ಲಿರುವ ಬೆಕರ್ಸ್ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…
ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್ ನಂಬರ್ 21ರ…
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…
ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…