ಪಾಂಡವಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್ ನೇತೃತ್ವದಲ್ಲಿ ಮಾಜಿ ಶಾಸಕ ಡಿ.ಹಲಗೇಗೌಡರ ಪುತ್ರ ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಅವರು ಮತ್ತೆ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ಜಕ್ಕನಹಳ್ಳಿ ಗ್ರಾಮದಲ್ಲಿ ನಡೆದ ಭಾರತ್ ಐಕ್ಯತಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಡಿ.ಕೆ.ಶಿವಕುವಾರ್, ವಾಜಿ ಸಚಿವ ಎನ್.ಚಲುವರಾಯಣಸ್ವಾಮಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಅವರ ತಂದೆ ವಾಜಿ ಶಾಸಕ ಡಿ.ಹಲಗೇಗೌಡರ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎಚ್.ಮಂಜುನಾಥ್ ಒಮ್ಮೆ ಜಾ.ದಳಕ್ಕೆ ಹೋಗಿದ್ದರು. ಆ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡರು. ಕಳೆದ ಚುನಾವಣೆಯ ಸಂದರ್ಭದಲ್ಲಿ ಮತ್ತೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಂಡಿದ್ದರು. ಎಚ್.ಮಂಜುನಾಥ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರೂ ಬಿಜೆಪಿುಂ ಯಾವುದೇ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳದೆ ತಟಸ್ಥವಾಗಿ ಬಿಜೆಪಿಯಿಂದ ದೂರವೇ ಉಳಿದಿದ್ದರು. ಕಳೆದ ನಾಲ್ಕು ವರ್ಷಗಳಿಂದಲೂ ರಾಜಕೀಯದಿಂದ ದೂರವೇ ಉಳಿದಿದ್ದ ಎಚ್.ಮಂಜುನಾಥ್ ಅವರು ಇದೀಗ ಮತ್ತೆ ತವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…