ಜಿಲ್ಲೆಗಳು

ಕೊಡಗು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸೂಚನೆ ನೀಡಿದ ವಿಶ್ವನಾಥ್

ಕೊಡಗು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನ ಹಾಲಿ ಬಿಜೆಪಿಯಿಂದ ಸದಸ್ಯರಾಗಿರುವ ಎಚ್. ವಿಶ್ವನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹರ ವಿರುದ್ಧ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದಾರೆ.

ಫೆ.6 ರಂದು ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾನು ಒಟ್ಟಿಗೆ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದು, ಈಗಿನ ಉಪಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರೊಡನೆ ಯೂತ್ ಕಾಂಗ್ರೆಸ್ ನಿಂದಲೂ ಒಟ್ಟಿಗೆ ಕೆಲಸ ಮಾಡಿದ್ದೇನೆ. ಕಾಂಗ್ರೆಸ್‌ನ ಹಿರಿಯ ನಾಯಕರು ಚಿರಪರಿಚಿತರಾಗಿದ್ದಾರೆ. ಖರ್ಗೆ ಸಾಹೇಬರು ನಮ್ಮನ್ನೆಲ್ಲ ಪ್ರೊತ್ಸಾಹಿಸಿ ಬೆಳೆಸಿದವರು ಹಾಗಾಗಿ ಪ್ರಬಲ ಆಕಾಂಕ್ಷಿಯಾಗಿ ಟಿಕೆಟ್‌ಗೆ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು.

andolana

Recent Posts

ನಾಳೆ ಸಂಜೆ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು…

8 mins ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

2 hours ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

2 hours ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

2 hours ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

2 hours ago