ಹನೂರು: ಕಳೆದ 3 ವರ್ಷಗಳಲ್ಲಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 9 ಸಮುದಾಯ ಭವನ ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬೆಂಗಳೂರಿನ ವಿಧಾನಸಭೆ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್ ನರೇಂದ್ರ ಅವರ ಪ್ರಶ್ನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿ ಕಳೆದ 3ವರ್ಷಗಳಲ್ಲಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ 9ಸಮುದಾಯ ಭವನಗಳುಹಾಗೂ ವಿದ್ಯಾರ್ಥಿ ನಿಲಯಗಳು ಮಂಜೂರಾಗಿದ್ದು ಎಲ್ಲ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿದೆ,ಅಪೂರ್ಣಗೊಂಡ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಈಗಾಗಲೆ ಬಿಡುಗಡೆಯಾಗಿರುವ ಮೊದಲನೇ ಹಾಗೂ ಎರಡನೇ ಕಂತಿನ ಅನುದಾನಕ್ಕೆ ಸಂಬಂಧಪಟ್ಟ ಸಂಘ ಸಂಸ್ಥೆ ಹಾಗೂ ಟ್ರಸ್ಟ್ ಹಣ ಬಳಕೆ ಪ್ರಮಾಣ ಮತ್ತು ಕಟ್ಟಡ ನಿರ್ಮಾಣದ ಪ್ರಗತಿ ವರದಿ ಸಲ್ಲಿಕೆಯಾದ ನಂತರ ಸದರಿ ಕಾರ್ಯಕ್ರಮದಡಿ ಲಭ್ಯವಿರುವ ಅನುದಾನ ಹಾಗೂ ರಾಜ್ಯದ ಒಟ್ಟಾರೆ ಬೇಡಿಕೆಯನ್ನಾಧರಿಸಿ ಉಳಿಕೆ ಅನುದಾನವನ್ನು ಬಿಡುಗಡೆ ಗೊಳಿಸಿಅಪೂರ್ಣಗೊಂಡ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…