ಹನೂರು: ಪಟ್ಟಣದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜಾ ಕಾರ್ಯಕ್ರಮಗಳು ವಿಧಾನಗಳೊಂದಿಗೆ ಜರುಗಿತು.
ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಹಾಗೂ ಒಳಾಂಗಣದಲ್ಲಿ ವಿವಿಧ ಬಗೆಯ ಪುಷ್ಪಗಳಿಂದ ಹಾಗೂ ತಳಿರು ತೋರಣಗಳಿಂದ ಸಿಂಗರಗೊಳಿಸಲಾಗಿದೆ. ವಿಶೇಷವಾಗಿ ಆಂಜನೇಯ ಸ್ವಾಮಿಗೆ 5 ಕೆಜಿ ಬೆಣ್ಣೆಯಿಂದ ಅಲಂಕರಿಸಿ,ಮಹಾಮಂಗಳಾರತಿ ವಿಶೇಷ ಪೂಜಾ ಜರುಗಿತು.
ಅನ್ನ ಸಂತರ್ಪಣೆ : ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನಂತರ ನೆರದಿದ್ದ ಭಕ್ತರಿಗೆ ವಾಯುಪುತ್ರ ಮೊಬೈಲ್ ಅಂಗಡಿ ಮಾಲೀಕರಾದ ಪ್ರಕಾಶ್ ಕುಟುಂಬದವರು ನೆರೆದಿದ್ದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದರು.
ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದಲೂ ಹನುಮ ಜಯಂತಿಗೆ ಪ್ರಯುಕ್ತ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾದರು.
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…