ಜಿಲ್ಲೆಗಳು

ಹನುಮ ಧ್ವಜ ವಿವಾದ: ಕೆರಗೋಡು ಪಿಡಿಒ ಅಮಾನತು

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಗ್ರಾಮದ ಪಿಡಿಒ ಬಿ.ಎಂ. ಜೀವನ್‌ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ್‌ ಸಿಇಒ ತನ್ವೀರ್‌ ಆಶೀಫ್‌ ಸೇಠ್‌ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಈ ಕೆಳಕಂಡ ಐದು ಕಾರಣಗಳನ್ನು ನೀಡಿ ಅಮಾನತು ಮಾಡಲಾಗಿದೆ.

  1. ಗ್ರಾಮ ಪಂಚಾಯಿತಿ ಸ್ವತ್ತನ್ನು ಖಾಸಗಿಯವರಿಗೆ ನೀಡುವುದಕ್ಕೆ ಸರ್ಕಾರದ ಅನುಮತಿ ಕಡ್ಡಾಯ. ಆದ್ರೆ, ಸದರಿ ನಿಯಮ ಉಲ್ಲಂಘಿಸಿ ಖಾಸಗಿಯವರಿಗೆ ನೀಡಿರುವುದು.
    2. ಧ್ವಜ ಸ್ತಂಭ ನಿರ್ಮಾಣಕ್ಕೆ ಅನುಮತಿ ನೀಡಿ ಕರ್ತವ್ಯ ಲೋಪ.
    3. ಧ್ವಜ ಸ್ತಂಭದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲು ಅನುಮತಿ ನೀಡಿ, ಷರತ್ತು ಉಲ್ಲಂಘಿಸಿದ್ರು ಕ್ರಮಕೈಗೊಳ್ಳದೆ ನಿರ್ಲಕ್ಷ.
    4. ರಾಷ್ಟ್ರ ಧ್ವಜದ ಬದಲು ಹನುಮ ಧ್ವಜ‌ ಹಾರಿಸಲು ಅವಕಾಶ ನೀಡಿರುವುದು.
    5. ಹನುಮ‌ ಧ್ವಜ‌ಹಾರಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು.
andolana

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

29 mins ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

33 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

35 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

37 mins ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

46 mins ago