ಹನೂರು; ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಗುರುವಾರ ಗಣರಾಜ್ಯೋತ್ಸವ ಆಚರಣೆ ಸಂಬಂಧ ವಿವಿಧ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ತಹಸೀಲ್ದಾರ್ ಆನಂದಯ್ಯ, ಗ್ರೇಡ್ 2 ತಹಸೀಲ್ದಾರ್ ಧನಂಜಯ, ಬಿಇಒ ಶಿವರಾಜು, ಪಪಂ ಮುಖ್ಯಾಧಿಕಾರಿ ಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ನವೀದ್ ಮಠದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಂಗಾಧರ್, ಕೃಷಿ ಸಹಾಯಕ ನಿರ್ದೇಶಕಿ ಸುಂದರಮ್ಮ, ಹಾಗೂ ಇನ್ನಿತರರು ಹಾಜರಿದ್ದರು.
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…