ಹನೂರು: ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದಲ್ಲಿ ಜರುಗಿದೆ.
ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಮಹಾದೇವಶೆಟ್ಟಿ ರವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿರುವುದರಿಂದ ವಾಸವಿರಲು ತೊಂದರೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ನನಗೆ ಇದ್ದ ಚಿಕ್ಕ ಮನೆಯು ಸಹ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದು ಬಿದ್ದಿದೆ .ಈ ಮನೆಯಲ್ಲಿ ವಾಸವಿರಲು ಸಾಧ್ಯವಾಗುತ್ತಿಲ್ಲ ಸರ್ಕಾರದವರು ನನಗೆ ಒಂದು ಮನೆ ನಿರ್ಮಾಣ ಮಾಡಿಕೊಡಬೇಕು.
ಮಹದೇವಶೆಟ್ಟಿ
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…