ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗುರುವಾರ ಸಂಜೆ ವಿದ್ಯುತ್ ಸ್ಪರ್ಶಿಸಿ 2 ಇಲಾಖೆ ಹಸು ಮೃತಪಟ್ಟಿವೆ.
ಗ್ರಾಮದ ಶಿವನಮಣಿ ಎಂಬವರು ತಮ್ಮ ತೋಟದ ಜಮೀನಿನ ಸಮೀಪದಲ್ಲಿ ಗುರುವಾರ ಹಸುಗಳನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಸಂಜೆಯಾದರೂ ಮನೆಗೆ ಬಾರದ ಹಿನ್ನಲೆ ಹೋಗಿ ನೋಡಲಾದ್ದರಿಂದ ಹಸುಗಳು ವಿದ್ಯುತ್ ಟ್ರಾನ್ಸ್ಫರ್ಮರ್ ಅಳವಡಿಸಿರುವ ಕಂಬದ ಸಮೀಪದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿವೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಸೆಸ್ಕ್ ನೌಕರರು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ವರದಿ ನೀಡುವಂತೆ ಎಇಇ ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
80 ಸಾವಿರ ರೂ ಬೆಲೆಬಾಳುತ್ತಿದ್ದ ಇಲಾತಿ ಹಸು ಹಾಲು ನೀಡುತ್ತಿತ್ತು. ಇದರಿಂದ ಜೀವನ ನಿರ್ವಹಣೆ ಸಾಗುತ್ತಿತ್ತು. ಮೃತಪಟ್ಟಿರುವುದರಿಂದ ತುಂಬಾ ನಷ್ಟವಾಗಿದೆ. ಆದ್ದರಿಂದ ಸರ್ಕಾರದಿಂದ ಪರಿಹಾರ ನೀಡುವಂತೆ ಶಿವನಮಣಿ ಒತ್ತಾಯಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…