ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗುರುವಾರ ಸಂಜೆ ವಿದ್ಯುತ್ ಸ್ಪರ್ಶಿಸಿ 2 ಇಲಾಖೆ ಹಸು ಮೃತಪಟ್ಟಿವೆ.
ಗ್ರಾಮದ ಶಿವನಮಣಿ ಎಂಬವರು ತಮ್ಮ ತೋಟದ ಜಮೀನಿನ ಸಮೀಪದಲ್ಲಿ ಗುರುವಾರ ಹಸುಗಳನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಸಂಜೆಯಾದರೂ ಮನೆಗೆ ಬಾರದ ಹಿನ್ನಲೆ ಹೋಗಿ ನೋಡಲಾದ್ದರಿಂದ ಹಸುಗಳು ವಿದ್ಯುತ್ ಟ್ರಾನ್ಸ್ಫರ್ಮರ್ ಅಳವಡಿಸಿರುವ ಕಂಬದ ಸಮೀಪದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿವೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಸೆಸ್ಕ್ ನೌಕರರು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ವರದಿ ನೀಡುವಂತೆ ಎಇಇ ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
80 ಸಾವಿರ ರೂ ಬೆಲೆಬಾಳುತ್ತಿದ್ದ ಇಲಾತಿ ಹಸು ಹಾಲು ನೀಡುತ್ತಿತ್ತು. ಇದರಿಂದ ಜೀವನ ನಿರ್ವಹಣೆ ಸಾಗುತ್ತಿತ್ತು. ಮೃತಪಟ್ಟಿರುವುದರಿಂದ ತುಂಬಾ ನಷ್ಟವಾಗಿದೆ. ಆದ್ದರಿಂದ ಸರ್ಕಾರದಿಂದ ಪರಿಹಾರ ನೀಡುವಂತೆ ಶಿವನಮಣಿ ಒತ್ತಾಯಿಸಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…