ಹನೂರು : ತಾಲ್ಲೂಕಿನ ರಾಮಾಪುರ ಗ್ರಾಮದಲ್ಲಿ ಗುರುವಾರ ಸಂಜೆ ವಿದ್ಯುತ್ ಸ್ಪರ್ಶಿಸಿ 2 ಇಲಾಖೆ ಹಸು ಮೃತಪಟ್ಟಿವೆ.
ಗ್ರಾಮದ ಶಿವನಮಣಿ ಎಂಬವರು ತಮ್ಮ ತೋಟದ ಜಮೀನಿನ ಸಮೀಪದಲ್ಲಿ ಗುರುವಾರ ಹಸುಗಳನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಸಂಜೆಯಾದರೂ ಮನೆಗೆ ಬಾರದ ಹಿನ್ನಲೆ ಹೋಗಿ ನೋಡಲಾದ್ದರಿಂದ ಹಸುಗಳು ವಿದ್ಯುತ್ ಟ್ರಾನ್ಸ್ಫರ್ಮರ್ ಅಳವಡಿಸಿರುವ ಕಂಬದ ಸಮೀಪದಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿವೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಸೆಸ್ಕ್ ನೌಕರರು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ವರದಿ ನೀಡುವಂತೆ ಎಇಇ ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
80 ಸಾವಿರ ರೂ ಬೆಲೆಬಾಳುತ್ತಿದ್ದ ಇಲಾತಿ ಹಸು ಹಾಲು ನೀಡುತ್ತಿತ್ತು. ಇದರಿಂದ ಜೀವನ ನಿರ್ವಹಣೆ ಸಾಗುತ್ತಿತ್ತು. ಮೃತಪಟ್ಟಿರುವುದರಿಂದ ತುಂಬಾ ನಷ್ಟವಾಗಿದೆ. ಆದ್ದರಿಂದ ಸರ್ಕಾರದಿಂದ ಪರಿಹಾರ ನೀಡುವಂತೆ ಶಿವನಮಣಿ ಒತ್ತಾಯಿಸಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…