ಜಿಲ್ಲೆಗಳು

ಹನೂರು : ವಿದ್ಯುತ್ ಸಂಬಂಧಿತ ಸಮಸ್ಯೆ ಪರಿಹಾರಕ್ಕೆ ನಾಳೆ ಸಭೆ

ಹನೂರು : ಸೆಪ್ಟೆಂಬರ್ 16 ರ ಶುಕ್ರವಾರ ಮಧ್ಯಾಹ್ನ 3.30ರಿಂದ 4.30ರವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ ಕಚೇರಿ ವತಿಯಿಂದ ಕಚೇರಿ ಆವರಣ ದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಗ್ರಾಹಕರು ತಮ್ಮ ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಭೆಗೆ ಹಾಜರಾಗುವಂತೆ ಸಹಾಯಕ ಕಾರ್ಯನಿರ್ವಾಹಕ ಕಿರಿಯ ಅಭಿಯಂತರರಾದ ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

37 mins ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

39 mins ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

41 mins ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

43 mins ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

47 mins ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

50 mins ago