ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ ಮಾಡಿಕೊಂಡಿದ್ದ ಜಮೀನಿಗೆ ರಾತ್ರಿ ಲಗ್ಗೆ ಇಟ್ಟಿರುವ ಒಂಟಿ ಸಲಗ ಜಮೀನಿನಲ್ಲಿ ಬೆಳೆಯಲಾಗಿದ್ದ ಕಬ್ಬು, ನೆಲಗಡಲೆ, ತೆಂಗು ಬೆಳೆಯನ್ನು ತಿಂದು ತುಳಿದು ನಾಶಗೊಳಿಸಿರುವುದಲ್ಲದೇ ಜಮೀನಿನಲ್ಲಿ ಅಳವಡಿಸಲಾಗಿದ್ದ ಗುಣಮಟ್ಟದ ತಂತಿಬೇಲಿ ನೀರಿನ ಪರಿಕರಗಳನ್ನು ನಾಶಗೊಳಿಸಿದೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…