ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ ಮಾಡಿಕೊಂಡಿದ್ದ ಜಮೀನಿಗೆ ರಾತ್ರಿ ಲಗ್ಗೆ ಇಟ್ಟಿರುವ ಒಂಟಿ ಸಲಗ ಜಮೀನಿನಲ್ಲಿ ಬೆಳೆಯಲಾಗಿದ್ದ ಕಬ್ಬು, ನೆಲಗಡಲೆ, ತೆಂಗು ಬೆಳೆಯನ್ನು ತಿಂದು ತುಳಿದು ನಾಶಗೊಳಿಸಿರುವುದಲ್ಲದೇ ಜಮೀನಿನಲ್ಲಿ ಅಳವಡಿಸಲಾಗಿದ್ದ ಗುಣಮಟ್ಟದ ತಂತಿಬೇಲಿ ನೀರಿನ ಪರಿಕರಗಳನ್ನು ನಾಶಗೊಳಿಸಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್ ತನ್ನ ಆದೇಶ…
ಅಮೇರಿಕಾ: ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕಾದ ಪಡೆಗಳು ಬಂಧಿಸಿರುವ ಬೆನ್ನಲ್ಲೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು…
ತಮಿಳುನಾಡು: ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಇಂದು ನವದೆಹಲಿಯಲ್ಲಿ…
ಶ್ರೀಹರಿಕೋಟಾ: ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಪಿಎಸ್ಎಲ್ವಿ-C62 ರಾಕೆಟ್ ಮೂಲಕ EOS-N1 ಅನ್ವೇಷಾ ಸೇರಿದಂತೆ 16 ಉಪಗ್ರಹಗಳನ್ನು ಉಡಾವಣೆ ಮಾಡಿದೆ.…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ…