ಹನೂರು: ಒಂಟಿ ಸಲಗವೊಂದು ರೈತರ ಜಮೀನಿಗೆ ಲಗ್ಗೆಯಿಟ್ಟು ಬೆಳೆಯನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಅಜ್ಜಿಪುರ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಶಿವಶಂಕರ್ ಎಂಬುವರ ಮಾಲೀಕತ್ವದ ಸ.ನಂ.56/2 ಜಮೀನಿನಲ್ಲಿ ಅಜ್ಜಿಪುರ ಗ್ರಾಮದ ನಂಜಪ್ಪ ಸಣ್ಣಮ್ಮ ದಂಪತಿಗಳು ಗುತ್ತಿಗೆ ಆಧಾರದ ಮೇಲೆ ಬೇಸಾಯ ಮಾಡಿಕೊಂಡಿದ್ದ ಜಮೀನಿಗೆ ರಾತ್ರಿ ಲಗ್ಗೆ ಇಟ್ಟಿರುವ ಒಂಟಿ ಸಲಗ ಜಮೀನಿನಲ್ಲಿ ಬೆಳೆಯಲಾಗಿದ್ದ ಕಬ್ಬು, ನೆಲಗಡಲೆ, ತೆಂಗು ಬೆಳೆಯನ್ನು ತಿಂದು ತುಳಿದು ನಾಶಗೊಳಿಸಿರುವುದಲ್ಲದೇ ಜಮೀನಿನಲ್ಲಿ ಅಳವಡಿಸಲಾಗಿದ್ದ ಗುಣಮಟ್ಟದ ತಂತಿಬೇಲಿ ನೀರಿನ ಪರಿಕರಗಳನ್ನು ನಾಶಗೊಳಿಸಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…